AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಜಾತಿ ಮತಗಳ ಸಮಾಧಿ: ಮುಸ್ಲಿಮರೆ ಆ ವೃದ್ಧನ ಅಂತ್ಯಕ್ರಿಯೆ ಮಾಡಿದರು

ತುಮಕೂರು: ಮೃತ ಹಿಂದೂ ವೃದ್ಧನ ಅಂತ್ಯ ಸಂಸ್ಕಾರವನ್ನು ಮುಸ್ಲಿಂ ಯುವಕರು ನೆರವೇರಿಸಿರುವ ಘಟನೆ ತುಮಕೂರಿನ ಕೆ.ಹೆಚ್.ಬಿ ಕಾಲೋನಿಯಲ್ಲಿ ನಡೆದಿದೆ. ಕೊರೊನಾ ವೈರೆಸ್ ಬೀತಿ ಹಿನ್ನೆಲೆಯಲ್ಲಿ ಲಾಕ್​ಡೌನ್ ಮಾಡಲಾಗಿದೆ. ಈ ವೇಳೆ ಕೆ.ಹೆಚ್.ಬಿ ಕಾಲೋನಿ ನಿವಾಸಿ ಹೆಚ್.ಎಸ್ ನಾರಾಯಣರಾವ್ (60) ಸಹಜ ಸಾವನಪ್ಪಿದ್ದರು. ಮೃತರ ಕುಟುಂಬಸ್ಥರು ಲಾಕ್​ಡೌನ್ ಇರುವುದರಿಂದ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಆಗದ ಕಾರಣ ತಾವೇ ಅಂತ್ಯ ಸಂಸ್ಕಾರ ನೆರವೇರಿಸಿ ಮುಸ್ಲಿಂ ಯುವಕರು ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವಾರಿಯರ್ಸ್​ಗಳಾದ ಮಹಮ್ಮದ್ ಖಲಿದ್, ಇಮ್ರಾನ್, ಶೇರು, ಶಾರುಖ್, ತೋಫಿಕ್ ಖತೀಬ್ […]

ಕೊರೊನಾದಿಂದ ಜಾತಿ ಮತಗಳ ಸಮಾಧಿ: ಮುಸ್ಲಿಮರೆ ಆ ವೃದ್ಧನ ಅಂತ್ಯಕ್ರಿಯೆ ಮಾಡಿದರು
ಸಾಧು ಶ್ರೀನಾಥ್​
|

Updated on:May 13, 2020 | 1:39 PM

Share

ತುಮಕೂರು: ಮೃತ ಹಿಂದೂ ವೃದ್ಧನ ಅಂತ್ಯ ಸಂಸ್ಕಾರವನ್ನು ಮುಸ್ಲಿಂ ಯುವಕರು ನೆರವೇರಿಸಿರುವ ಘಟನೆ ತುಮಕೂರಿನ ಕೆ.ಹೆಚ್.ಬಿ ಕಾಲೋನಿಯಲ್ಲಿ ನಡೆದಿದೆ. ಕೊರೊನಾ ವೈರೆಸ್ ಬೀತಿ ಹಿನ್ನೆಲೆಯಲ್ಲಿ ಲಾಕ್​ಡೌನ್ ಮಾಡಲಾಗಿದೆ. ಈ ವೇಳೆ ಕೆ.ಹೆಚ್.ಬಿ ಕಾಲೋನಿ ನಿವಾಸಿ ಹೆಚ್.ಎಸ್ ನಾರಾಯಣರಾವ್ (60) ಸಹಜ ಸಾವನಪ್ಪಿದ್ದರು.

ಮೃತರ ಕುಟುಂಬಸ್ಥರು ಲಾಕ್​ಡೌನ್ ಇರುವುದರಿಂದ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಆಗದ ಕಾರಣ ತಾವೇ ಅಂತ್ಯ ಸಂಸ್ಕಾರ ನೆರವೇರಿಸಿ ಮುಸ್ಲಿಂ ಯುವಕರು ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವಾರಿಯರ್ಸ್​ಗಳಾದ ಮಹಮ್ಮದ್ ಖಲಿದ್, ಇಮ್ರಾನ್, ಶೇರು, ಶಾರುಖ್, ತೋಫಿಕ್ ಖತೀಬ್ ಹಾಗೂ ಮನ್ಸೂರು ಸೇರಿ ಗಾರ್ಡನ್ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಈ ವೇಳೆ ಮೃತ ವೃದ್ಧನ ಪತ್ನಿ ಮಾತ್ರ ಭಾಗಿಯಾಗಿದ್ದರು.

Published On - 12:30 pm, Wed, 13 May 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ