AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಜಾತಿ ಮತಗಳ ಸಮಾಧಿ: ಮುಸ್ಲಿಮರೆ ಆ ವೃದ್ಧನ ಅಂತ್ಯಕ್ರಿಯೆ ಮಾಡಿದರು

ತುಮಕೂರು: ಮೃತ ಹಿಂದೂ ವೃದ್ಧನ ಅಂತ್ಯ ಸಂಸ್ಕಾರವನ್ನು ಮುಸ್ಲಿಂ ಯುವಕರು ನೆರವೇರಿಸಿರುವ ಘಟನೆ ತುಮಕೂರಿನ ಕೆ.ಹೆಚ್.ಬಿ ಕಾಲೋನಿಯಲ್ಲಿ ನಡೆದಿದೆ. ಕೊರೊನಾ ವೈರೆಸ್ ಬೀತಿ ಹಿನ್ನೆಲೆಯಲ್ಲಿ ಲಾಕ್​ಡೌನ್ ಮಾಡಲಾಗಿದೆ. ಈ ವೇಳೆ ಕೆ.ಹೆಚ್.ಬಿ ಕಾಲೋನಿ ನಿವಾಸಿ ಹೆಚ್.ಎಸ್ ನಾರಾಯಣರಾವ್ (60) ಸಹಜ ಸಾವನಪ್ಪಿದ್ದರು. ಮೃತರ ಕುಟುಂಬಸ್ಥರು ಲಾಕ್​ಡೌನ್ ಇರುವುದರಿಂದ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಆಗದ ಕಾರಣ ತಾವೇ ಅಂತ್ಯ ಸಂಸ್ಕಾರ ನೆರವೇರಿಸಿ ಮುಸ್ಲಿಂ ಯುವಕರು ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವಾರಿಯರ್ಸ್​ಗಳಾದ ಮಹಮ್ಮದ್ ಖಲಿದ್, ಇಮ್ರಾನ್, ಶೇರು, ಶಾರುಖ್, ತೋಫಿಕ್ ಖತೀಬ್ […]

ಕೊರೊನಾದಿಂದ ಜಾತಿ ಮತಗಳ ಸಮಾಧಿ: ಮುಸ್ಲಿಮರೆ ಆ ವೃದ್ಧನ ಅಂತ್ಯಕ್ರಿಯೆ ಮಾಡಿದರು
ಸಾಧು ಶ್ರೀನಾಥ್​
|

Updated on:May 13, 2020 | 1:39 PM

Share

ತುಮಕೂರು: ಮೃತ ಹಿಂದೂ ವೃದ್ಧನ ಅಂತ್ಯ ಸಂಸ್ಕಾರವನ್ನು ಮುಸ್ಲಿಂ ಯುವಕರು ನೆರವೇರಿಸಿರುವ ಘಟನೆ ತುಮಕೂರಿನ ಕೆ.ಹೆಚ್.ಬಿ ಕಾಲೋನಿಯಲ್ಲಿ ನಡೆದಿದೆ. ಕೊರೊನಾ ವೈರೆಸ್ ಬೀತಿ ಹಿನ್ನೆಲೆಯಲ್ಲಿ ಲಾಕ್​ಡೌನ್ ಮಾಡಲಾಗಿದೆ. ಈ ವೇಳೆ ಕೆ.ಹೆಚ್.ಬಿ ಕಾಲೋನಿ ನಿವಾಸಿ ಹೆಚ್.ಎಸ್ ನಾರಾಯಣರಾವ್ (60) ಸಹಜ ಸಾವನಪ್ಪಿದ್ದರು.

ಮೃತರ ಕುಟುಂಬಸ್ಥರು ಲಾಕ್​ಡೌನ್ ಇರುವುದರಿಂದ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಆಗದ ಕಾರಣ ತಾವೇ ಅಂತ್ಯ ಸಂಸ್ಕಾರ ನೆರವೇರಿಸಿ ಮುಸ್ಲಿಂ ಯುವಕರು ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವಾರಿಯರ್ಸ್​ಗಳಾದ ಮಹಮ್ಮದ್ ಖಲಿದ್, ಇಮ್ರಾನ್, ಶೇರು, ಶಾರುಖ್, ತೋಫಿಕ್ ಖತೀಬ್ ಹಾಗೂ ಮನ್ಸೂರು ಸೇರಿ ಗಾರ್ಡನ್ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಈ ವೇಳೆ ಮೃತ ವೃದ್ಧನ ಪತ್ನಿ ಮಾತ್ರ ಭಾಗಿಯಾಗಿದ್ದರು.

Published On - 12:30 pm, Wed, 13 May 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು