AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ ಗುಂಪಿನಿಂದ ವೃದ್ಧ ದಂಪತಿ ಮೇಲೆ ರಾಡ್‌ನಿಂದ ಹಲ್ಲೆ..

ಬಳ್ಳಾರಿ: ಕ್ಷುಲ್ಲಕ ಕಾರಣಕ್ಕೆ ವೃದ್ಧ ದಂಪತಿ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ, ಪತ್ನಿ ಗಿರಿಜಮ್ಮ ಹಲ್ಲೆಗೆ ಒಳಗಾದವರು. ತಮಗೆ ಸೇರಿದ ಜಾಗದಲ್ಲಿ ಕಲ್ಲು ಬಂಡೆ ಹಾಕಿದ್ದಕ್ಕೆ ಶರಣಪ್ಪನ ಮೇಲೆ ವೀರೇಶ್ ಏಕಾಏಕಿಯಾಗಿ ಬಂದು ಹಲ್ಲೆ ನಡೆಸಿದ್ದಾನೆ. ನನ್ನ ಜಾಗದಲ್ಲಿ ಏಕೆ ಕಲ್ಲು ಹಾಕಿದ್ದು ಎಂದು ಹೊಡೆದಿದ್ದಾನೆ. ಬಳಿಕ ವೀರೇಶ್ ಕುಟುಂಬ ಸದಸ್ಯರು ಸೇರಿದಂತೆ ಹತ್ತು ಜನರ ಗುಂಪು ಶರಣಪ್ಪನ ಮೇಲೆ ದಾಳಿ ಮಾಡಿದೆ. ಈ […]

ಕ್ಷುಲ್ಲಕ ಕಾರಣಕ್ಕೆ ಗುಂಪಿನಿಂದ ವೃದ್ಧ ದಂಪತಿ ಮೇಲೆ ರಾಡ್‌ನಿಂದ ಹಲ್ಲೆ..
ಆಯೇಷಾ ಬಾನು
|

Updated on:Nov 06, 2020 | 12:53 PM

Share

ಬಳ್ಳಾರಿ: ಕ್ಷುಲ್ಲಕ ಕಾರಣಕ್ಕೆ ವೃದ್ಧ ದಂಪತಿ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ, ಪತ್ನಿ ಗಿರಿಜಮ್ಮ ಹಲ್ಲೆಗೆ ಒಳಗಾದವರು.

ತಮಗೆ ಸೇರಿದ ಜಾಗದಲ್ಲಿ ಕಲ್ಲು ಬಂಡೆ ಹಾಕಿದ್ದಕ್ಕೆ ಶರಣಪ್ಪನ ಮೇಲೆ ವೀರೇಶ್ ಏಕಾಏಕಿಯಾಗಿ ಬಂದು ಹಲ್ಲೆ ನಡೆಸಿದ್ದಾನೆ. ನನ್ನ ಜಾಗದಲ್ಲಿ ಏಕೆ ಕಲ್ಲು ಹಾಕಿದ್ದು ಎಂದು ಹೊಡೆದಿದ್ದಾನೆ. ಬಳಿಕ ವೀರೇಶ್ ಕುಟುಂಬ ಸದಸ್ಯರು ಸೇರಿದಂತೆ ಹತ್ತು ಜನರ ಗುಂಪು ಶರಣಪ್ಪನ ಮೇಲೆ ದಾಳಿ ಮಾಡಿದೆ. ಈ ವೇಳೆ ರಾಡ್‌ನಿಂದ ಶರಣಪ್ಪನ ಪತ್ನಿ ಗಿರಿಜಮ್ಮ ಮೇಲೂ ಹಲ್ಲೆ ನಡೆದಿದೆ. ಗಾಯಾಳು ದಂಪತಿಗೆ ಜಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಖಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ವೀರೇಶ್ ಸೇರಿ 10 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Published On - 12:22 pm, Fri, 6 November 20

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?