AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಜಾಗೃತಿ ಮೂಡಿಸಲು ಬಂದ ಖಾಕಿ ಮೇಲೆಯೇ ಹಲ್ಲೆ!

ಹಾವೇರಿ: ಭಯಾನಕ ಕೊರೊನಾ ವೈರೆಸ್ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇದರ ವಿರುದ್ಧದ ಹೋರಾಟ್ಟಕ್ಕೆ ದೇಶ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಇದ್ಯಾವುದಕ್ಕೂ ಕ್ಯಾರೆ ಅಂತಿಲ್ಲ. ಹೀಗಾಗಿ ಜಾಗೃತಿ ಮೂಡಿಸಲು ಬಂದಿದ್ದ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆಯೇ ಹಲ್ಲೆ ನಡೆದಿರುವ ಘಟನೆ ಸವಣೂರು ತಾಲೂಕಿನ ತೆಗ್ಗೀಹಳ್ಳಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಬಂದಾಗ ಮನೆ ಹೊರಗೆ ಕೂತಿದ್ದವರಿಗೆ ಗುಂಪಾಗಿ ಕುಳಿತುಕೊಳ್ಳಬೇಡಿ ಅಂದಿದ್ದಕ್ಕೆ ಚಮನ್ ಸಾಬ ಕಣವಿ ಅನ್ನೋರ ಕುಟುಂಬ ಸೇರಿ […]

ಕೊರೊನಾ ಜಾಗೃತಿ ಮೂಡಿಸಲು ಬಂದ ಖಾಕಿ ಮೇಲೆಯೇ ಹಲ್ಲೆ!
ಸಾಧು ಶ್ರೀನಾಥ್​
|

Updated on: Apr 16, 2020 | 8:46 AM

Share

ಹಾವೇರಿ: ಭಯಾನಕ ಕೊರೊನಾ ವೈರೆಸ್ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇದರ ವಿರುದ್ಧದ ಹೋರಾಟ್ಟಕ್ಕೆ ದೇಶ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಇದ್ಯಾವುದಕ್ಕೂ ಕ್ಯಾರೆ ಅಂತಿಲ್ಲ. ಹೀಗಾಗಿ ಜಾಗೃತಿ ಮೂಡಿಸಲು ಬಂದಿದ್ದ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆಯೇ ಹಲ್ಲೆ ನಡೆದಿರುವ ಘಟನೆ ಸವಣೂರು ತಾಲೂಕಿನ ತೆಗ್ಗೀಹಳ್ಳಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಬಂದಾಗ ಮನೆ ಹೊರಗೆ ಕೂತಿದ್ದವರಿಗೆ ಗುಂಪಾಗಿ ಕುಳಿತುಕೊಳ್ಳಬೇಡಿ ಅಂದಿದ್ದಕ್ಕೆ ಚಮನ್ ಸಾಬ ಕಣವಿ ಅನ್ನೋರ ಕುಟುಂಬ ಸೇರಿ 8 ಮಂದಿಯ ಗ್ಯಾಂಗ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಸವಣೂರು ತಾಲೂಕು ಪಂಚಾಯ್ತಿ ಇಒ ಮುನಿಯಪ್ಪ, ಸಿಪಿಐ ಶಶಿಧರ ಹಾಗೂ ಆರು ಜನ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ನಡೆಸಿದ 8 ಮಂದಿಯ ಗ್ಯಾಂಗ್​ನಲ್ಲಿ ಪ್ರಕರಣದ ಸಂಬಂಧ 7 ಮಂದಿಯನ್ನ ವಶಕ್ಕೆ ಪಡೆಯಲಾಗಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ