AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಜಾಗೃತಿ ಮೂಡಿಸಲು ಬಂದ ಖಾಕಿ ಮೇಲೆಯೇ ಹಲ್ಲೆ!

ಹಾವೇರಿ: ಭಯಾನಕ ಕೊರೊನಾ ವೈರೆಸ್ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇದರ ವಿರುದ್ಧದ ಹೋರಾಟ್ಟಕ್ಕೆ ದೇಶ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಇದ್ಯಾವುದಕ್ಕೂ ಕ್ಯಾರೆ ಅಂತಿಲ್ಲ. ಹೀಗಾಗಿ ಜಾಗೃತಿ ಮೂಡಿಸಲು ಬಂದಿದ್ದ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆಯೇ ಹಲ್ಲೆ ನಡೆದಿರುವ ಘಟನೆ ಸವಣೂರು ತಾಲೂಕಿನ ತೆಗ್ಗೀಹಳ್ಳಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಬಂದಾಗ ಮನೆ ಹೊರಗೆ ಕೂತಿದ್ದವರಿಗೆ ಗುಂಪಾಗಿ ಕುಳಿತುಕೊಳ್ಳಬೇಡಿ ಅಂದಿದ್ದಕ್ಕೆ ಚಮನ್ ಸಾಬ ಕಣವಿ ಅನ್ನೋರ ಕುಟುಂಬ ಸೇರಿ […]

ಕೊರೊನಾ ಜಾಗೃತಿ ಮೂಡಿಸಲು ಬಂದ ಖಾಕಿ ಮೇಲೆಯೇ ಹಲ್ಲೆ!
ಸಾಧು ಶ್ರೀನಾಥ್​
|

Updated on: Apr 16, 2020 | 8:46 AM

Share

ಹಾವೇರಿ: ಭಯಾನಕ ಕೊರೊನಾ ವೈರೆಸ್ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇದರ ವಿರುದ್ಧದ ಹೋರಾಟ್ಟಕ್ಕೆ ದೇಶ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಇದ್ಯಾವುದಕ್ಕೂ ಕ್ಯಾರೆ ಅಂತಿಲ್ಲ. ಹೀಗಾಗಿ ಜಾಗೃತಿ ಮೂಡಿಸಲು ಬಂದಿದ್ದ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆಯೇ ಹಲ್ಲೆ ನಡೆದಿರುವ ಘಟನೆ ಸವಣೂರು ತಾಲೂಕಿನ ತೆಗ್ಗೀಹಳ್ಳಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಬಂದಾಗ ಮನೆ ಹೊರಗೆ ಕೂತಿದ್ದವರಿಗೆ ಗುಂಪಾಗಿ ಕುಳಿತುಕೊಳ್ಳಬೇಡಿ ಅಂದಿದ್ದಕ್ಕೆ ಚಮನ್ ಸಾಬ ಕಣವಿ ಅನ್ನೋರ ಕುಟುಂಬ ಸೇರಿ 8 ಮಂದಿಯ ಗ್ಯಾಂಗ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಸವಣೂರು ತಾಲೂಕು ಪಂಚಾಯ್ತಿ ಇಒ ಮುನಿಯಪ್ಪ, ಸಿಪಿಐ ಶಶಿಧರ ಹಾಗೂ ಆರು ಜನ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ನಡೆಸಿದ 8 ಮಂದಿಯ ಗ್ಯಾಂಗ್​ನಲ್ಲಿ ಪ್ರಕರಣದ ಸಂಬಂಧ 7 ಮಂದಿಯನ್ನ ವಶಕ್ಕೆ ಪಡೆಯಲಾಗಿದೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ