AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಸೈಡ್ ಬಿಡಲಿಲ್ಲ ಅಂತಾ KSRTC ಬಸ್ ನಿರ್ವಾಹಕನ ಮೇಲೆ ಹಲ್ಲೆ

ಮಡಿಕೇರಿ: ಕಾರಿಗೆ ಸೈಡ್ ಬಿಡಲಿಲ್ಲವೆಂದು KSRTC ಬಸ್ ನಿರ್ವಾಹಕನ ಮೇಲೆ ಯುವಕರು ಹಲ್ಲೆ ಮಾಡಿರುವ ಘಟನೆ ಕರಿಕೆ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಮಡಿಕೇರಿಯಿಂದ ಕರಿಕೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಿಂದೆ ಬರುತ್ತಿದ್ದ ಪುಂಡರ ಕಾರಿಗೆ ಸೈಡ್ ಬಿಡಲಿಲ್ಲವೆಂದು ಕಾರಿನಲ್ಲಿದ್ದ ಯುವಕರು ಗಲಾಟೆ ಮಾಡಿ, ನಿರ್ವಾಹಕ ರಾಜಶೇಖರ್​ನನ್ನು ಬಸ್​ನಿಂದ ಕೆಳಗಿಳಿಸಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ನಿರ್ವಾಹಕ ರಾಜಶೇಖರ್, ಭಾಗಮಂಡಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿರ್ವಾಹಕ ದೂರು ನೀಡುತ್ತಿದ್ದಂತೆ ಯುವಕರಿಂದಲೂ ನಿರ್ವಾಹಕ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆಂದು […]

ಕಾರಿಗೆ ಸೈಡ್ ಬಿಡಲಿಲ್ಲ ಅಂತಾ KSRTC ಬಸ್ ನಿರ್ವಾಹಕನ ಮೇಲೆ ಹಲ್ಲೆ
ಆಯೇಷಾ ಬಾನು
| Edited By: |

Updated on: Oct 28, 2020 | 2:27 PM

Share

ಮಡಿಕೇರಿ: ಕಾರಿಗೆ ಸೈಡ್ ಬಿಡಲಿಲ್ಲವೆಂದು KSRTC ಬಸ್ ನಿರ್ವಾಹಕನ ಮೇಲೆ ಯುವಕರು ಹಲ್ಲೆ ಮಾಡಿರುವ ಘಟನೆ ಕರಿಕೆ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಮಡಿಕೇರಿಯಿಂದ ಕರಿಕೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಿಂದೆ ಬರುತ್ತಿದ್ದ ಪುಂಡರ ಕಾರಿಗೆ ಸೈಡ್ ಬಿಡಲಿಲ್ಲವೆಂದು ಕಾರಿನಲ್ಲಿದ್ದ ಯುವಕರು ಗಲಾಟೆ ಮಾಡಿ, ನಿರ್ವಾಹಕ ರಾಜಶೇಖರ್​ನನ್ನು ಬಸ್​ನಿಂದ ಕೆಳಗಿಳಿಸಿ ಹಲ್ಲೆ ಮಾಡಿದ್ದಾರೆ.

ಈ ಬಗ್ಗೆ ನಿರ್ವಾಹಕ ರಾಜಶೇಖರ್, ಭಾಗಮಂಡಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿರ್ವಾಹಕ ದೂರು ನೀಡುತ್ತಿದ್ದಂತೆ ಯುವಕರಿಂದಲೂ ನಿರ್ವಾಹಕ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆಂದು ಪ್ರತಿದೂರು ದಾಖಲಾಗಿದೆ. ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು.

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!