AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಸೈಡ್ ಬಿಡಲಿಲ್ಲ ಅಂತಾ KSRTC ಬಸ್ ನಿರ್ವಾಹಕನ ಮೇಲೆ ಹಲ್ಲೆ

ಮಡಿಕೇರಿ: ಕಾರಿಗೆ ಸೈಡ್ ಬಿಡಲಿಲ್ಲವೆಂದು KSRTC ಬಸ್ ನಿರ್ವಾಹಕನ ಮೇಲೆ ಯುವಕರು ಹಲ್ಲೆ ಮಾಡಿರುವ ಘಟನೆ ಕರಿಕೆ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಮಡಿಕೇರಿಯಿಂದ ಕರಿಕೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಿಂದೆ ಬರುತ್ತಿದ್ದ ಪುಂಡರ ಕಾರಿಗೆ ಸೈಡ್ ಬಿಡಲಿಲ್ಲವೆಂದು ಕಾರಿನಲ್ಲಿದ್ದ ಯುವಕರು ಗಲಾಟೆ ಮಾಡಿ, ನಿರ್ವಾಹಕ ರಾಜಶೇಖರ್​ನನ್ನು ಬಸ್​ನಿಂದ ಕೆಳಗಿಳಿಸಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ನಿರ್ವಾಹಕ ರಾಜಶೇಖರ್, ಭಾಗಮಂಡಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿರ್ವಾಹಕ ದೂರು ನೀಡುತ್ತಿದ್ದಂತೆ ಯುವಕರಿಂದಲೂ ನಿರ್ವಾಹಕ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆಂದು […]

ಕಾರಿಗೆ ಸೈಡ್ ಬಿಡಲಿಲ್ಲ ಅಂತಾ KSRTC ಬಸ್ ನಿರ್ವಾಹಕನ ಮೇಲೆ ಹಲ್ಲೆ
ಆಯೇಷಾ ಬಾನು
| Edited By: |

Updated on: Oct 28, 2020 | 2:27 PM

Share

ಮಡಿಕೇರಿ: ಕಾರಿಗೆ ಸೈಡ್ ಬಿಡಲಿಲ್ಲವೆಂದು KSRTC ಬಸ್ ನಿರ್ವಾಹಕನ ಮೇಲೆ ಯುವಕರು ಹಲ್ಲೆ ಮಾಡಿರುವ ಘಟನೆ ಕರಿಕೆ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಮಡಿಕೇರಿಯಿಂದ ಕರಿಕೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಿಂದೆ ಬರುತ್ತಿದ್ದ ಪುಂಡರ ಕಾರಿಗೆ ಸೈಡ್ ಬಿಡಲಿಲ್ಲವೆಂದು ಕಾರಿನಲ್ಲಿದ್ದ ಯುವಕರು ಗಲಾಟೆ ಮಾಡಿ, ನಿರ್ವಾಹಕ ರಾಜಶೇಖರ್​ನನ್ನು ಬಸ್​ನಿಂದ ಕೆಳಗಿಳಿಸಿ ಹಲ್ಲೆ ಮಾಡಿದ್ದಾರೆ.

ಈ ಬಗ್ಗೆ ನಿರ್ವಾಹಕ ರಾಜಶೇಖರ್, ಭಾಗಮಂಡಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿರ್ವಾಹಕ ದೂರು ನೀಡುತ್ತಿದ್ದಂತೆ ಯುವಕರಿಂದಲೂ ನಿರ್ವಾಹಕ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆಂದು ಪ್ರತಿದೂರು ದಾಖಲಾಗಿದೆ. ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?