AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೇ! ಯಾವ ಮಹಾಪರಾಧಕ್ಕೆ ಈ ಶಿಕ್ಷೆ? ಕರುಳ ಕುಡಿಗೇ 10 ವರ್ಷದಿಂದ ಬೇಡಿ ಹಾಕಿದ್ದಾರೆ!

ಬೆಳಗಾವಿ: ಛೇ! ಯಾವ ತಪ್ಪಿಗೆ ಈ ಶಿಕ್ಷೆ? ಕರುಳ ಕಂದನಿಗೇ 10 ವರ್ಷದಿಂದ ಬೇಡಿ ಹಾಕಿದ್ದಾರಂತೆ! ಇನ್ನೂ ಯಾವ ಕಾಲದಲ್ಲಿದ್ದಾರೆ ಈ ಜನ. ಮಾನಸಿಕ ಅಸ್ವಸ್ಥ ಎಂದು ಹಣೆಪಟ್ಟಿ ಹಚ್ಚಿ ಸ್ವಂತ ಪುತ್ರನಿಗೆ 10 ವರ್ಷಗಳಿಂದ ಕಾಲಿಗೆ ಬೇಡಿ ಹಾಕಿರುವ ಅಮಾನವೀಯ ಪ್ರಸಂಗ ಇದೀಗ ಬೆಳಕಿಗೆ ಬಂದಿದೆ. ಯಾವ ಮಹಾಪರಾಧಕ್ಕೆ? ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಇಂತಹ ಅಮಾನವೀಯ ಘಟನೆ ನಡೆದಿದೆ. ವಿಠ್ಠಲ್ ಬಳಗಣ್ಣವರ್​ ಎಂಬ ವ್ಯಕ್ತಿಗೆ ಪೋಷಕರೇ ಬೇಡಿ ತೊಡಿಸಿದ್ದಾರೆ. ಇಷ್ಟಕ್ಕೂ ಬೇಡಿ […]

ಛೇ! ಯಾವ ಮಹಾಪರಾಧಕ್ಕೆ ಈ ಶಿಕ್ಷೆ? ಕರುಳ ಕುಡಿಗೇ 10 ವರ್ಷದಿಂದ ಬೇಡಿ ಹಾಕಿದ್ದಾರೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on: Jun 24, 2020 | 9:11 AM

Share

ಬೆಳಗಾವಿ: ಛೇ! ಯಾವ ತಪ್ಪಿಗೆ ಈ ಶಿಕ್ಷೆ? ಕರುಳ ಕಂದನಿಗೇ 10 ವರ್ಷದಿಂದ ಬೇಡಿ ಹಾಕಿದ್ದಾರಂತೆ! ಇನ್ನೂ ಯಾವ ಕಾಲದಲ್ಲಿದ್ದಾರೆ ಈ ಜನ. ಮಾನಸಿಕ ಅಸ್ವಸ್ಥ ಎಂದು ಹಣೆಪಟ್ಟಿ ಹಚ್ಚಿ ಸ್ವಂತ ಪುತ್ರನಿಗೆ 10 ವರ್ಷಗಳಿಂದ ಕಾಲಿಗೆ ಬೇಡಿ ಹಾಕಿರುವ ಅಮಾನವೀಯ ಪ್ರಸಂಗ ಇದೀಗ ಬೆಳಕಿಗೆ ಬಂದಿದೆ.

ಯಾವ ಮಹಾಪರಾಧಕ್ಕೆ? ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಇಂತಹ ಅಮಾನವೀಯ ಘಟನೆ ನಡೆದಿದೆ. ವಿಠ್ಠಲ್ ಬಳಗಣ್ಣವರ್​ ಎಂಬ ವ್ಯಕ್ತಿಗೆ ಪೋಷಕರೇ ಬೇಡಿ ತೊಡಿಸಿದ್ದಾರೆ. ಇಷ್ಟಕ್ಕೂ ಬೇಡಿ ತೆಗೆದರೆ ಇವನು ಮಾಡುವ ಮಹಾಪರಾಧ ಏನೂ ಅಂತ ಕೇಳಿದಾಗ.  ಏನಿಲ್ಲ ಎದುರಿಗೆ ಸಿಕ್ಕಿದವರಿಗೆಲ್ಲ ಕಲ್ಲಿನಿಂದ ಹೊಡೆಯುತ್ತಾನೆ ಎಂದು ಅವನ ಹೆತ್ತವರೇ ಆರೋಪಿಸಿದ್ದಾರೆ.

ವಿಠ್ಠಲ್ ಬಳಗಣ್ಣವರ್​ 10 ವರ್ಷಗಳ ಹಿಂದೆ ಬೆಳಗಾವಿಯ ಹೋಟೆಲ್‌ನಲ್ಲಿದ್ದ. ಬಳಿಕ ಊರಿಗೆ ಬಂದ ಮೇಲೆ ಮಾನಸಿಕ ಅಸ್ವಸ್ಥನಾಗಿದ್ದ. ಆಸ್ಪತ್ರೆಗೆ ತೋರಿಸಿದರೂ ಗುಣಮುಖನಾಗದ ಹಿನ್ನೆಲೆಯಲ್ಲಿ ಅವನನ್ನು ಮನೆಯಲ್ಲಿ ಕೂಡಿ ಹಾಕಿದ್ದೇವೆ ಎಂದು ಪೋಷಕರು ಹೇಳುತ್ತಾರೆ. ಇದೀಗ ನೇಸರಗಿ ಪಿಎಸ್‌ಐ ವೈ ಎಲ್ ಶೀಗಿಹಳ್ಳಿ ವಿಠ್ಠಲ್ ಬಳಗಣ್ಣವರ್​ ಮನೆಗೆ ಭೇಟಿಕೊಟ್ಟು, ಪರಿಶೀಲನೆ ನಡೆಸಿದ್ದಾರೆ.

ಬೇರೆಯವರೆಗೆ ತೊಂದರೆ ಆಗಬಾರದು, ಅಲ್ವಾ? -ಅಮ್ಮನ ಕರುಳು ಬೇರೆಯವರೆಗೆ ತೊಂದರೆ ಆಗಬಾರದೆಂದು ಮಗನನ್ನು ಮನೆಯಲ್ಲಿ ಕೂಡಿಹಾಕಿದ್ದೇವೆ ಎಂದು ಮಗ ವಿಠ್ಠಲನ ದುಃಸ್ಥಿತಿ ನೆನೆದು ತಾಯಿ ಭೀಮವ್ವಾ ಬಳಗಣ್ಣವರ್ ಕಣ್ಣೀರು ಹಾಕುತ್ತಾರೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ