AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ ತಿಂಗಳಲ್ಲಿ 1.13 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ

2021ರ ಫೆಬ್ರವರಿಯಲ್ಲಿ ಒಟ್ಟು 1,13,143 ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹವಾಗಿದೆ. ಜನವರಿ ತಿಂಗಳಲ್ಲಿ ಇದರ ಪ್ರಮಾಣ 1.19 ಲಕ್ಷ ಕೋಟಿ ಇತ್ತು.

ಫೆಬ್ರವರಿ ತಿಂಗಳಲ್ಲಿ 1.13 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 01, 2021 | 7:29 PM

Share

ನವದೆಹಲಿ: ಕೊರೊನಾ ಸೋಂಕಿನ ಅಬ್ಬರ ಕಡಿಮೆ ಆಗುತ್ತಿದೆ. ದೇಶಾದ್ಯಂತ ಕೊರೊನಾ ಲಸಿಕೆ ಕೂಡ ನೀಡಲಾಗುತ್ತಿದೆ. ಇದರ ಜತೆ ಜತೆಗೆ ಎಲ್ಲಾ ಆರ್ಥಿಕ ಚಟುವಟಿಕೆಗಳು ರೀ-ಓಪನ್​ ಆಗಿದೆ. ಹೀಗಾಗಿ, ಜಿಎಸ್​ಟಿ ಸಂಗ್ರಹ ಹೆಚ್ಚುತ್ತಿದೆ. ಅಕ್ಟೋಬರ್​​​​ ತಿಂಗಳಿಂದ ಇಲ್ಲಿಯವರೆಗೆ ಪ್ರತಿ ತಿಂಗಳು 1 ಲಕ್ಷ ಕೋಟಿಗೂ ಮೀರಿ ಜಿಎಸ್​ಟಿ ಸಂಗ್ರಹವಾಗುತ್ತಿದೆ. ಅಂತೆಯೇ ಫೆಬ್ರವರಿ​ ತಿಂಗಳಲ್ಲೂ ಜಿಎಸ್​ಟಿ ಸಂಗ್ರಹಣೆ 1.13 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂಬುದರ ಸಂಕೇತ ಇದು ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

2021ರ ಫೆಬ್ರವರಿಯಲ್ಲಿ ಒಟ್ಟು 1,13,143 ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹವಾಗಿದೆ. ಜನವರಿ ತಿಂಗಳಲ್ಲಿ ಇದರ ಪ್ರಮಾಣ 1.19 ಲಕ್ಷ ಕೋಟಿ ಇತ್ತು. ಕಳೆದ​ ತಿಂಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಜಿಎಸ್​ಟಿ ಸಂಗ್ರಗ ಕೊಂಚ ಇಳಿಕೆ ಆಗಿದೆ.

ಕೊರೊನಾ ವೈರಸ್​, ನಕಲಿ ಬಿಲ್​ಗಳು ಸೇರಿದಂತೆ ಅನೇಕ ಕಾರಣಗಳಿಂದ ಜಿಎಸ್​ಟಿ ಸಂಗ್ರಹದಲ್ಲಿ ಕುಸಿತ ಕಂಡಿತ್ತು. ಆದರೆ, ಜಿಎಸ್​ಟಿ ಪ್ರಕ್ರಿಯೆಲ್ಲಿ ಸರ್ಕಾರ ಸಾಕಷ್ಟು ಬದಲಾವಣೆ ತಂದಿತ್ತು. ಹೀಗಾಗಿ, ಜಿಎಸ್​ಟಿ ಸಂಗ್ರಹದಲ್ಲಿ ಏರಿಕೆ ಕಂಡಿದೆ ಹಣಕಾಸು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.

2017ರ ಜುಲೈನಲ್ಲಿ ಜಿಎಸ್​ಟಿ ಜಾರಿಗೆ ಬಂದಿತ್ತು. ಜನವರಿ​ 2021ರಲ್ಲಿ ಜಿಎಸ್​ಟಿ ಸಂಗ್ರಹಣೆ ಅತ್ಯಂತ ಹೆಚ್ಚಿನ ಸಂಗ್ರಹಣೆ ಆಗಿತ್ತು. ಡಿಸೆಂಬರ್​ನಲ್ಲಿ 1.15 ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು. ಇದು ಇತಿಹಾಸದಲ್ಲೇ ಅತ್ಯಧಿಕ ಜಿಎಸ್​ಟಿ ಕಲೆಕ್ಷನ್​ ಆಗಿದೆ. ಕಳೆದ ಏಪ್ರಿಲ್​ನಲ್ಲಿ ಕೇವಲ 32 ಸಾವಿರ ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು.

ಇದನ್ನೂ ಓದಿ: GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ