AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!

ಕಳೆದ ಮೂರು ತಿಂಗಳಿಂದ ಜಿಎಸ್​ಟಿ ಸಂಗ್ರಹಣೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಅಕ್ಟೋಬರ್​, ನವೆಂಬರ್​ ಹಾಗೂ ಡಿಸೆಂಬರ್​ ತಿಂಗಳಲ್ಲಿ ಜಿಎಸ್​ಟಿ ಸಂಗ್ರಹಣೆ 1 ಲಕ್ಷ ಕೋಟಿಯ ಗಡಿ ದಾಟಿದೆ ಎಂದು ಹಣಕಾಸು ಸಚಿವಾಲಯ ಖುಷಿ ವ್ಯಕ್ತಪಡಿಸಿದೆ.

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 01, 2021 | 4:57 PM

Share

ನವದೆಹಲಿ: ಡಿಸೆಂಬರ್​ ತಿಂಗಳ ಜಿಎಸ್​ಟಿ ಸಂಗ್ರಹಣೆ 1.15 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂಬುದರ ಸಂಕೇತ ಇದು ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಕಳೆದ ಮೂರು ತಿಂಗಳಿಂದ ಜಿಎಸ್​ಟಿ ಸಂಗ್ರಹಣೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಅಕ್ಟೋಬರ್​, ನವೆಂಬರ್​ ಹಾಗೂ ಡಿಸೆಂಬರ್​ ತಿಂಗಳಲ್ಲಿ ಜಿಎಸ್​ಟಿ ಸಂಗ್ರಹಣೆ 1 ಲಕ್ಷ ಕೋಟಿ ರೂ. ಗಡಿ ದಾಟಿದೆ ಎಂದು ಹಣಕಾಸು ಸಚಿವಾಲಯ ಖುಷಿ ವ್ಯಕ್ತಪಡಿಸಿದೆ.

2020ರ ಡಿಸೆಂಬರ್​ನಲ್ಲಿ ಒಟ್ಟು 1,15,174 ಕೋಟಿ ಜಿಎಸ್​ಟಿ ಸಂಗ್ರಹವಾಗಿದೆ. ನವೆಂಬರ್​ನಲ್ಲಿ ಇದರ ಪ್ರಮಾಣ 1.04 ಲಕ್ಷ ಕೋಟಿ ಇತ್ತು. ನವೆಂಬರ್​ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.12 ​ ಏರಿಕೆ ಕಂಡಂತೆ ಆಗಿದೆ ಎಂದು ಸರ್ಕಾರ ತಿಳಿಸಿದೆ.

ಕಳೆದ 21 ತಿಂಗಳುಗಳಿಂದ ಮಾಸಿಕ ಆದಾಯದಲ್ಲಿ ಇದು ಅತ್ಯಧಿಕ ಸಂಗ್ರಹಣೆ ಆಗಿದೆ. ಕೊರೊನಾ ವೈರಸ್​, ನಕಲಿ ಬಿಲ್​ಗಳು ಸೇರಿದಂತೆ ಅನೇಕ ಕಾರಣಗಳಿಂದ ಜಿಎಸ್​ಟಿ ಸಂಗ್ರಹದಲ್ಲಿ ಕುಸಿತ ಕಂಡಿತ್ತು. ಜಿಎಸ್​ಟಿ ಪ್ರಕ್ರಿಯೆಲ್ಲಿ ನಾವು ಸಾಕಷ್ಟು ಬದಲಾವಣೆ ಮಾಡಿದ್ದೇವೆ ಎಂದು ಹಣಕಾಸು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.

2017ರ ಜುಲೈನಲ್ಲಿ ಜಿಎಸ್​ಟಿ ಜಾರಿಗೆ ಬಂದಿತ್ತು. ಡಿಸೆಂಬರ್​ 2020ರ ಜಿಎಸ್​ಟಿ ಸಂಗ್ರಹಣೆ ಅತ್ಯಂತ ಹೆಚ್ಚಿನ ಸಂಗ್ರಹಣೆ ಆಗಿದೆ. 2019ರ ಏಪ್ರಿಲ್​ನಲ್ಲಿ 1,13,866 ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು. ಇದು ಇತಿಹಾಸದಲ್ಲೇ ಅತ್ಯಧಿಕ ಜಿಎಸ್​ಟಿ ಕಲೆಕ್ಷನ್​ ಆಗಿದೆ. ಕಳೆದ ಏಪ್ರಿಲ್​ನಲ್ಲಿ ಕೇವಲ 32 ಸಾವಿರ ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್