AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ವೇಳೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ತಪ್ಪು: JDS ಶಾಸಕ ಜಿ.ಟಿ. ದೇವೇಗೌಡ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಹಿನ್ನೆಲೆಯಲ್ಲಿ  ಬೆಂಗಳೂರಿನಲ್ಲಿಂದು JDS ಶಾಸಕ ಜಿ.ಟಿ. ದೇವೇಗೌಡ ಅವರು ಡಿಕೆ ಶಿವಕುಮಾರ್ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಜಿ.ಟಿ. ದೇವೇಗೌಡ, ಚುನಾವಣೆಯ ಸಂದರ್ಭದಲ್ಲಿ ದಾಳಿಗಳು ಆಗಬಾರದು. ಸಿಬಿಐ ದಾಳಿ ಮಾಡಿದ್ದು ತಪ್ಪು, ಇದು ನನ್ನ ಅಭಿಪ್ರಾಯ ಎಂದು ಹೇಳಿದರು. ರೈಡ್ ಆದ ಸಂದರ್ಭದಲ್ಲಿ ಅವರಿಗೆ ಮೀಟ್ ಮಾಡಬೇಕು. ಏಕೆಂದರೆ ಅವರು ನನ್ನ ಸ್ನೇಹಿತ. ನಾನು ಮತ್ತು ಡಿಕೆಶಿ ಬಹಳ ವರ್ಷಗಳಿಂದ […]

ಚುನಾವಣೆ ವೇಳೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ತಪ್ಪು: JDS ಶಾಸಕ ಜಿ.ಟಿ. ದೇವೇಗೌಡ
ಸಾಧು ಶ್ರೀನಾಥ್​
|

Updated on: Oct 07, 2020 | 12:10 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಹಿನ್ನೆಲೆಯಲ್ಲಿ  ಬೆಂಗಳೂರಿನಲ್ಲಿಂದು JDS ಶಾಸಕ ಜಿ.ಟಿ. ದೇವೇಗೌಡ ಅವರು ಡಿಕೆ ಶಿವಕುಮಾರ್ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದರು.

ಬಳಿಕ ಮಾತನಾಡಿದ ಜಿ.ಟಿ. ದೇವೇಗೌಡ, ಚುನಾವಣೆಯ ಸಂದರ್ಭದಲ್ಲಿ ದಾಳಿಗಳು ಆಗಬಾರದು. ಸಿಬಿಐ ದಾಳಿ ಮಾಡಿದ್ದು ತಪ್ಪು, ಇದು ನನ್ನ ಅಭಿಪ್ರಾಯ ಎಂದು ಹೇಳಿದರು.

ರೈಡ್ ಆದ ಸಂದರ್ಭದಲ್ಲಿ ಅವರಿಗೆ ಮೀಟ್ ಮಾಡಬೇಕು. ಏಕೆಂದರೆ ಅವರು ನನ್ನ ಸ್ನೇಹಿತ. ನಾನು ಮತ್ತು ಡಿಕೆಶಿ ಬಹಳ ವರ್ಷಗಳಿಂದ ಸ್ನೇಹಿತರು. ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸಿದ್ದವರು. ಬಾಂಬೆಗೆ ಸಹ ಹೋಗಿದ್ವಿ. ಡಿಕೆಶಿ ಅವರ ಶ್ರೀಮತಿ ನಮ್ಮ ಮೈಸೂರಿನವರು ಎಂದು  ಜಿ.ಟಿ.ಡಿ. ಹೇಳಿದರು.

ನಾನು ನೋವಿನಲ್ಲಿದ್ದೇನೆಂದು ನನ್ನ ಹಿತೈಷಿಗಳಾದ ಜಿ.ಟಿ.ದೇವೇಗೌಡರು ನನ್ನನ್ನು ಭೇಟಿಯಾಗಿದ್ದಾರೆ. ರಾಜಕಾರಣವೇ ಬೇರೆ. ಸ್ನೇಹ, ವಿಶ್ವಾಸವೇ ಬೇರೆ. ನನಗೆ ಸಾಂತ್ವನ ಹೇಳಲು ಬಂದಿದ್ದರು ಎಂದು ಜಿ.ಟಿ. ದೇವೇಗೌಡರ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ