AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ವೇಳೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ತಪ್ಪು: JDS ಶಾಸಕ ಜಿ.ಟಿ. ದೇವೇಗೌಡ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಹಿನ್ನೆಲೆಯಲ್ಲಿ  ಬೆಂಗಳೂರಿನಲ್ಲಿಂದು JDS ಶಾಸಕ ಜಿ.ಟಿ. ದೇವೇಗೌಡ ಅವರು ಡಿಕೆ ಶಿವಕುಮಾರ್ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಜಿ.ಟಿ. ದೇವೇಗೌಡ, ಚುನಾವಣೆಯ ಸಂದರ್ಭದಲ್ಲಿ ದಾಳಿಗಳು ಆಗಬಾರದು. ಸಿಬಿಐ ದಾಳಿ ಮಾಡಿದ್ದು ತಪ್ಪು, ಇದು ನನ್ನ ಅಭಿಪ್ರಾಯ ಎಂದು ಹೇಳಿದರು. ರೈಡ್ ಆದ ಸಂದರ್ಭದಲ್ಲಿ ಅವರಿಗೆ ಮೀಟ್ ಮಾಡಬೇಕು. ಏಕೆಂದರೆ ಅವರು ನನ್ನ ಸ್ನೇಹಿತ. ನಾನು ಮತ್ತು ಡಿಕೆಶಿ ಬಹಳ ವರ್ಷಗಳಿಂದ […]

ಚುನಾವಣೆ ವೇಳೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ತಪ್ಪು: JDS ಶಾಸಕ ಜಿ.ಟಿ. ದೇವೇಗೌಡ
ಸಾಧು ಶ್ರೀನಾಥ್​
|

Updated on: Oct 07, 2020 | 12:10 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಹಿನ್ನೆಲೆಯಲ್ಲಿ  ಬೆಂಗಳೂರಿನಲ್ಲಿಂದು JDS ಶಾಸಕ ಜಿ.ಟಿ. ದೇವೇಗೌಡ ಅವರು ಡಿಕೆ ಶಿವಕುಮಾರ್ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದರು.

ಬಳಿಕ ಮಾತನಾಡಿದ ಜಿ.ಟಿ. ದೇವೇಗೌಡ, ಚುನಾವಣೆಯ ಸಂದರ್ಭದಲ್ಲಿ ದಾಳಿಗಳು ಆಗಬಾರದು. ಸಿಬಿಐ ದಾಳಿ ಮಾಡಿದ್ದು ತಪ್ಪು, ಇದು ನನ್ನ ಅಭಿಪ್ರಾಯ ಎಂದು ಹೇಳಿದರು.

ರೈಡ್ ಆದ ಸಂದರ್ಭದಲ್ಲಿ ಅವರಿಗೆ ಮೀಟ್ ಮಾಡಬೇಕು. ಏಕೆಂದರೆ ಅವರು ನನ್ನ ಸ್ನೇಹಿತ. ನಾನು ಮತ್ತು ಡಿಕೆಶಿ ಬಹಳ ವರ್ಷಗಳಿಂದ ಸ್ನೇಹಿತರು. ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸಿದ್ದವರು. ಬಾಂಬೆಗೆ ಸಹ ಹೋಗಿದ್ವಿ. ಡಿಕೆಶಿ ಅವರ ಶ್ರೀಮತಿ ನಮ್ಮ ಮೈಸೂರಿನವರು ಎಂದು  ಜಿ.ಟಿ.ಡಿ. ಹೇಳಿದರು.

ನಾನು ನೋವಿನಲ್ಲಿದ್ದೇನೆಂದು ನನ್ನ ಹಿತೈಷಿಗಳಾದ ಜಿ.ಟಿ.ದೇವೇಗೌಡರು ನನ್ನನ್ನು ಭೇಟಿಯಾಗಿದ್ದಾರೆ. ರಾಜಕಾರಣವೇ ಬೇರೆ. ಸ್ನೇಹ, ವಿಶ್ವಾಸವೇ ಬೇರೆ. ನನಗೆ ಸಾಂತ್ವನ ಹೇಳಲು ಬಂದಿದ್ದರು ಎಂದು ಜಿ.ಟಿ. ದೇವೇಗೌಡರ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್