AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಯತ್ನ, ಕಿಟಕಿಯಲ್ಲಿ ನೋಟ್​ಬುಕ್ ಪತ್ತೆ

ರಾಯಚೂರು: ನಗರದ ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುವ ಯತ್ನ ನಡೆದಿದೆ. ಪರೀಕ್ಷಾ ಕೇಂದ್ರದ ಮೇಲೆ ಡಿಸಿ ವೆಂಕಟೇಶ್​ ಕುಮಾರ್​ ನೇತೃತ್ವದ ತಂಡ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ದಾಳಿ ವೇಳೆ ಪರೀಕ್ಷಾ ಕೊಠಡಿಯ ಕಿಟಕಿಯಲ್ಲಿ ಗೈಡ್​ ಹಾಗೂ ನೋಟ್​ಬುಕ್​ಗಳು ಪತ್ತೆಯಾಗಿದೆ. ಪರೀಕ್ಷಾ ಮೇಲ್ವಿಚಾರಕಿಗೆ ಡಿಸಿ ತರಾಟೆ ಇದನ್ನು ಕಂಡ ಡಿಸಿ ವೆಂಕಟೇಶ್​ ಕುಮಾರ್ ಕೊಠಡಿಯ ಮೇಲ್ವಿಚಾರಕಿ ಶೀಲಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಅವರನ್ನ ಸೇವೆಯಿಂದ ರಿಲೀವ್ ಮಾಡಿಸಿದ ವೆಂಕಟೇಶ್​ ಕುಮಾರ್ ಮತ್ತೊಬ್ಬ ಮೇಲ್ವಿಚಾರಕರನ್ನ […]

ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಯತ್ನ, ಕಿಟಕಿಯಲ್ಲಿ ನೋಟ್​ಬುಕ್ ಪತ್ತೆ
KUSHAL V
| Edited By: |

Updated on:Jun 25, 2020 | 2:46 PM

Share

ರಾಯಚೂರು: ನಗರದ ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುವ ಯತ್ನ ನಡೆದಿದೆ. ಪರೀಕ್ಷಾ ಕೇಂದ್ರದ ಮೇಲೆ ಡಿಸಿ ವೆಂಕಟೇಶ್​ ಕುಮಾರ್​ ನೇತೃತ್ವದ ತಂಡ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ದಾಳಿ ವೇಳೆ ಪರೀಕ್ಷಾ ಕೊಠಡಿಯ ಕಿಟಕಿಯಲ್ಲಿ ಗೈಡ್​ ಹಾಗೂ ನೋಟ್​ಬುಕ್​ಗಳು ಪತ್ತೆಯಾಗಿದೆ.

ಪರೀಕ್ಷಾ ಮೇಲ್ವಿಚಾರಕಿಗೆ ಡಿಸಿ ತರಾಟೆ ಇದನ್ನು ಕಂಡ ಡಿಸಿ ವೆಂಕಟೇಶ್​ ಕುಮಾರ್ ಕೊಠಡಿಯ ಮೇಲ್ವಿಚಾರಕಿ ಶೀಲಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಅವರನ್ನ ಸೇವೆಯಿಂದ ರಿಲೀವ್ ಮಾಡಿಸಿದ ವೆಂಕಟೇಶ್​ ಕುಮಾರ್ ಮತ್ತೊಬ್ಬ ಮೇಲ್ವಿಚಾರಕರನ್ನ ನೇಮಿಸಿದರು. ಜೊತೆಗೆ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದ್ದಾರೆ.

Published On - 2:45 pm, Thu, 25 June 20

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!