AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಯತ್ನ, ಕಿಟಕಿಯಲ್ಲಿ ನೋಟ್​ಬುಕ್ ಪತ್ತೆ

ರಾಯಚೂರು: ನಗರದ ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುವ ಯತ್ನ ನಡೆದಿದೆ. ಪರೀಕ್ಷಾ ಕೇಂದ್ರದ ಮೇಲೆ ಡಿಸಿ ವೆಂಕಟೇಶ್​ ಕುಮಾರ್​ ನೇತೃತ್ವದ ತಂಡ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ದಾಳಿ ವೇಳೆ ಪರೀಕ್ಷಾ ಕೊಠಡಿಯ ಕಿಟಕಿಯಲ್ಲಿ ಗೈಡ್​ ಹಾಗೂ ನೋಟ್​ಬುಕ್​ಗಳು ಪತ್ತೆಯಾಗಿದೆ. ಪರೀಕ್ಷಾ ಮೇಲ್ವಿಚಾರಕಿಗೆ ಡಿಸಿ ತರಾಟೆ ಇದನ್ನು ಕಂಡ ಡಿಸಿ ವೆಂಕಟೇಶ್​ ಕುಮಾರ್ ಕೊಠಡಿಯ ಮೇಲ್ವಿಚಾರಕಿ ಶೀಲಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಅವರನ್ನ ಸೇವೆಯಿಂದ ರಿಲೀವ್ ಮಾಡಿಸಿದ ವೆಂಕಟೇಶ್​ ಕುಮಾರ್ ಮತ್ತೊಬ್ಬ ಮೇಲ್ವಿಚಾರಕರನ್ನ […]

ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಯತ್ನ, ಕಿಟಕಿಯಲ್ಲಿ ನೋಟ್​ಬುಕ್ ಪತ್ತೆ
KUSHAL V
| Edited By: |

Updated on:Jun 25, 2020 | 2:46 PM

Share

ರಾಯಚೂರು: ನಗರದ ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುವ ಯತ್ನ ನಡೆದಿದೆ. ಪರೀಕ್ಷಾ ಕೇಂದ್ರದ ಮೇಲೆ ಡಿಸಿ ವೆಂಕಟೇಶ್​ ಕುಮಾರ್​ ನೇತೃತ್ವದ ತಂಡ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ದಾಳಿ ವೇಳೆ ಪರೀಕ್ಷಾ ಕೊಠಡಿಯ ಕಿಟಕಿಯಲ್ಲಿ ಗೈಡ್​ ಹಾಗೂ ನೋಟ್​ಬುಕ್​ಗಳು ಪತ್ತೆಯಾಗಿದೆ.

ಪರೀಕ್ಷಾ ಮೇಲ್ವಿಚಾರಕಿಗೆ ಡಿಸಿ ತರಾಟೆ ಇದನ್ನು ಕಂಡ ಡಿಸಿ ವೆಂಕಟೇಶ್​ ಕುಮಾರ್ ಕೊಠಡಿಯ ಮೇಲ್ವಿಚಾರಕಿ ಶೀಲಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಅವರನ್ನ ಸೇವೆಯಿಂದ ರಿಲೀವ್ ಮಾಡಿಸಿದ ವೆಂಕಟೇಶ್​ ಕುಮಾರ್ ಮತ್ತೊಬ್ಬ ಮೇಲ್ವಿಚಾರಕರನ್ನ ನೇಮಿಸಿದರು. ಜೊತೆಗೆ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದ್ದಾರೆ.

Published On - 2:45 pm, Thu, 25 June 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು