AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಕೊರೊನಾ ಹಿನ್ನೆಲೆ ಬಾದಾಮಿಯ ಗುಳೇದಗುಡ್ಡ ಪಟ್ಟಣ ಬಂದ್

ಬಾಗಲಕೋಟೆ: ಬಾದಾಮಿ ಪಟ್ಟಣ ಹಾಗೂ ಢಾಣಕಶಿರೂರ ಗ್ರಾಮದಲ್ಲಿ ಒಂದೇ ದಿನ 13ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಗುಳೇದಗುಡ್ಡ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದೆ. ಪಟ್ಟಣ ಪ್ರವೇಶಿಸುವ ನಾಲ್ಕೂ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅನಗತ್ಯವಾಗಿ ಯಾರೂ ಪಟ್ಟಣದಲ್ಲಿ ಸಂಚರಿಸುವಂತಿಲ್ಲ. ಹೊರಗಿನಿಂದ ಬರುವ ಎಲ್ಲರಿಗೂ ಚೆಕ್​ಪೋಸ್ಟ್​ನಲ್ಲಿ ತಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪಟ್ಟಣದ ಬಾದಾಮಿ ನಾಕಾ, ಬಜಾರ ರಸ್ತೆ, ಶಕ್ತಿಚಿತ್ರಮಂದಿರ ರಸ್ತೆ, ಪವರ್ ಕ್ರಾಸ್, ಟಿಎಂಸಿ ರೋಡ್ […]

ಬಾಗಲಕೋಟೆ: ಕೊರೊನಾ ಹಿನ್ನೆಲೆ ಬಾದಾಮಿಯ ಗುಳೇದಗುಡ್ಡ ಪಟ್ಟಣ ಬಂದ್
ಸಾಧು ಶ್ರೀನಾಥ್​
|

Updated on: May 07, 2020 | 12:14 PM

Share

ಬಾಗಲಕೋಟೆ: ಬಾದಾಮಿ ಪಟ್ಟಣ ಹಾಗೂ ಢಾಣಕಶಿರೂರ ಗ್ರಾಮದಲ್ಲಿ ಒಂದೇ ದಿನ 13ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಗುಳೇದಗುಡ್ಡ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದೆ.

ಪಟ್ಟಣ ಪ್ರವೇಶಿಸುವ ನಾಲ್ಕೂ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅನಗತ್ಯವಾಗಿ ಯಾರೂ ಪಟ್ಟಣದಲ್ಲಿ ಸಂಚರಿಸುವಂತಿಲ್ಲ. ಹೊರಗಿನಿಂದ ಬರುವ ಎಲ್ಲರಿಗೂ ಚೆಕ್​ಪೋಸ್ಟ್​ನಲ್ಲಿ ತಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪಟ್ಟಣದ ಬಾದಾಮಿ ನಾಕಾ, ಬಜಾರ ರಸ್ತೆ, ಶಕ್ತಿಚಿತ್ರಮಂದಿರ ರಸ್ತೆ, ಪವರ್ ಕ್ರಾಸ್, ಟಿಎಂಸಿ ರೋಡ್ ಸಂಚಾರ ಬಂದ್ ಮಾಡಲಾಗಿದೆ. ಪಟ್ಟಣದಲ್ಲಿ ಬೆಳಗ್ಗೆ 6 ರಿಂದ 9 ಗಂಟೆ ವರೆಗೂ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಈಗಾಗಲೇ ನಿಯಮ ಮೀರಿದ್ದ ಒಂದು ಕಿರಾಣಿ ಅಂಗಡಿಯನ್ನು ತಹಶೀಲ್ದಾರ್ ಸೀಜ್ ಮಾಡಿದ್ದಾರೆ. ಕೊರೊನಾ ವೈರಸ್ ಹರಡದಂತೆ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ.

Follow Us
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!