AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಕೊರೊನಾ ಹಿನ್ನೆಲೆ ಬಾದಾಮಿಯ ಗುಳೇದಗುಡ್ಡ ಪಟ್ಟಣ ಬಂದ್

ಬಾಗಲಕೋಟೆ: ಬಾದಾಮಿ ಪಟ್ಟಣ ಹಾಗೂ ಢಾಣಕಶಿರೂರ ಗ್ರಾಮದಲ್ಲಿ ಒಂದೇ ದಿನ 13ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಗುಳೇದಗುಡ್ಡ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದೆ. ಪಟ್ಟಣ ಪ್ರವೇಶಿಸುವ ನಾಲ್ಕೂ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅನಗತ್ಯವಾಗಿ ಯಾರೂ ಪಟ್ಟಣದಲ್ಲಿ ಸಂಚರಿಸುವಂತಿಲ್ಲ. ಹೊರಗಿನಿಂದ ಬರುವ ಎಲ್ಲರಿಗೂ ಚೆಕ್​ಪೋಸ್ಟ್​ನಲ್ಲಿ ತಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪಟ್ಟಣದ ಬಾದಾಮಿ ನಾಕಾ, ಬಜಾರ ರಸ್ತೆ, ಶಕ್ತಿಚಿತ್ರಮಂದಿರ ರಸ್ತೆ, ಪವರ್ ಕ್ರಾಸ್, ಟಿಎಂಸಿ ರೋಡ್ […]

ಬಾಗಲಕೋಟೆ: ಕೊರೊನಾ ಹಿನ್ನೆಲೆ ಬಾದಾಮಿಯ ಗುಳೇದಗುಡ್ಡ ಪಟ್ಟಣ ಬಂದ್
ಸಾಧು ಶ್ರೀನಾಥ್​
|

Updated on: May 07, 2020 | 12:14 PM

Share

ಬಾಗಲಕೋಟೆ: ಬಾದಾಮಿ ಪಟ್ಟಣ ಹಾಗೂ ಢಾಣಕಶಿರೂರ ಗ್ರಾಮದಲ್ಲಿ ಒಂದೇ ದಿನ 13ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಗುಳೇದಗುಡ್ಡ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದೆ.

ಪಟ್ಟಣ ಪ್ರವೇಶಿಸುವ ನಾಲ್ಕೂ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅನಗತ್ಯವಾಗಿ ಯಾರೂ ಪಟ್ಟಣದಲ್ಲಿ ಸಂಚರಿಸುವಂತಿಲ್ಲ. ಹೊರಗಿನಿಂದ ಬರುವ ಎಲ್ಲರಿಗೂ ಚೆಕ್​ಪೋಸ್ಟ್​ನಲ್ಲಿ ತಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪಟ್ಟಣದ ಬಾದಾಮಿ ನಾಕಾ, ಬಜಾರ ರಸ್ತೆ, ಶಕ್ತಿಚಿತ್ರಮಂದಿರ ರಸ್ತೆ, ಪವರ್ ಕ್ರಾಸ್, ಟಿಎಂಸಿ ರೋಡ್ ಸಂಚಾರ ಬಂದ್ ಮಾಡಲಾಗಿದೆ. ಪಟ್ಟಣದಲ್ಲಿ ಬೆಳಗ್ಗೆ 6 ರಿಂದ 9 ಗಂಟೆ ವರೆಗೂ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಈಗಾಗಲೇ ನಿಯಮ ಮೀರಿದ್ದ ಒಂದು ಕಿರಾಣಿ ಅಂಗಡಿಯನ್ನು ತಹಶೀಲ್ದಾರ್ ಸೀಜ್ ಮಾಡಿದ್ದಾರೆ. ಕೊರೊನಾ ವೈರಸ್ ಹರಡದಂತೆ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್