AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂರ್ಖಾ ಬಹಾದ್ದೂರ್​ನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಚಿನ್ನದ ದರೋಡೆ!

ವಿಜಯಪುರ: ಗೂರ್ಖಾ ಬಹಾದ್ದೂರ್​ನ ಸಮಯ ಪ್ರಜ್ಞೆಯಿಂದ ಚಿನ್ನದ ಅಂಗಡಿಯಲ್ಲಿ ಕಳ್ಳತನ ತಪ್ಪಿರುವ ರೋಚಕ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಮುಖ್ಯ ಬಜಾರ್​ನಲ್ಲಿರುವ ಚಿನ್ನದ ಅಂಗಡಿಯಲ್ಲಿ ನಡೆದಿದೆ. ಚಿನ್ನಾಭರಣ ಅಂಗಡಿಯ ಕಳ್ಳತನ ಮಾಡುವಲ್ಲಿ ಖದೀಮರು ವಿಫಲ ಯತ್ನ ನಡೆಸಿದ್ದಾರೆ. ಕಳ್ಳತನದ ಯತ್ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಶ್ರೀನಿವಾಸ್ ನಾರಾಯಣ ಯಲ್ಲೂರ ಎಂಬುವವರಿಗೆ ಸೇರಿದ ಚಿನ್ನದ ಅಂಗಡಿಯಲ್ಲಿ ಕಳ್ಳತನ ಆಗುತ್ತಿರುವ ಬಗ್ಗೆ ಗೂರ್ಖಾ ಬಹಾದ್ದೂರ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಹಾಗಾಗಿ, ಸ್ಥಳಕ್ಕೆ ಧಾವಿಸಿದ ಪೊಲೀಸರನ್ನು ಕಂಡ ದರೋಡೆಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ. […]

ಗೂರ್ಖಾ ಬಹಾದ್ದೂರ್​ನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಚಿನ್ನದ ದರೋಡೆ!
KUSHAL V
|

Updated on: Oct 30, 2020 | 3:38 PM

Share

ವಿಜಯಪುರ: ಗೂರ್ಖಾ ಬಹಾದ್ದೂರ್​ನ ಸಮಯ ಪ್ರಜ್ಞೆಯಿಂದ ಚಿನ್ನದ ಅಂಗಡಿಯಲ್ಲಿ ಕಳ್ಳತನ ತಪ್ಪಿರುವ ರೋಚಕ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಮುಖ್ಯ ಬಜಾರ್​ನಲ್ಲಿರುವ ಚಿನ್ನದ ಅಂಗಡಿಯಲ್ಲಿ ನಡೆದಿದೆ. ಚಿನ್ನಾಭರಣ ಅಂಗಡಿಯ ಕಳ್ಳತನ ಮಾಡುವಲ್ಲಿ ಖದೀಮರು ವಿಫಲ ಯತ್ನ ನಡೆಸಿದ್ದಾರೆ. ಕಳ್ಳತನದ ಯತ್ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಶ್ರೀನಿವಾಸ್ ನಾರಾಯಣ ಯಲ್ಲೂರ ಎಂಬುವವರಿಗೆ ಸೇರಿದ ಚಿನ್ನದ ಅಂಗಡಿಯಲ್ಲಿ ಕಳ್ಳತನ ಆಗುತ್ತಿರುವ ಬಗ್ಗೆ ಗೂರ್ಖಾ ಬಹಾದ್ದೂರ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಹಾಗಾಗಿ, ಸ್ಥಳಕ್ಕೆ ಧಾವಿಸಿದ ಪೊಲೀಸರನ್ನು ಕಂಡ ದರೋಡೆಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಗೂರ್ಖಾ ಬಹದ್ದೂರ್​ನ ಸಮಯಪ್ರಜ್ಞೆಗೆ ಎಲ್ಲೆಡೆಯಿಂದ ಪ್ರಶಂಸೆ ಮಹಾಪೂರವೇ ಹರಿದುಬಂದಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!