AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜಿಮ್ ಮಾಲೀಕರಿಂದ ಬೃಹತ್ ಪ್ರತಿಭಟನೆಗೆ ಸಜ್ಜು

ಬೆಂಗಳೂರು: ಕೊರೊನಾ ಮಹಾಮಾರಿಯನ್ನು ಎದುರಿಸಲು ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯಕ. ಅಂತಹುದರಲ್ಲಿ ಜಿಮ್​ಗಳನ್ನು ಮುಚ್ಚಿರುವುದು ಸೂಕ್ತವಲ್ಲ ಎಂದು ವಾದಿಸಿ ಜಿಮ್ ಮಾಲೀಕರು ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಜೊತೆಗೆ, ಕೊರೊನಾ ಲಾಕ್ ಡೌನ್ ನಿಂದ ಜಿಮ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದಾರೆ. ಲಾಕ್ ಡೌನ್ 5.0 ನಲ್ಲಿ ಕೇಂದ್ರ ಗೃಹ ಸಚಿವಾಲಯದಿಂದ ಜಿಮ್ ಓಪನ್ ಗೆ ಅನುಮತಿ ಸಿಕ್ಕಿಲ್ಲ. ಆದ್ರೆ ಮಾಲ್, ಹೋಟೆಲ್, ಮದ್ಯದಂಗಡಿ ಓಪನ್​ಗೆ ಅವಕಾಶ ನೀಡಿ ಜಿಮ್ ಓಪನ್ ಗೆ ಮಾತ್ರ ಅವಕಾಶ ನೀಡಿಲ್ಲ ಎಂದು […]

ಬೆಂಗಳೂರಿನಲ್ಲಿ ಜಿಮ್ ಮಾಲೀಕರಿಂದ ಬೃಹತ್ ಪ್ರತಿಭಟನೆಗೆ ಸಜ್ಜು
ಸಾಧು ಶ್ರೀನಾಥ್​
| Edited By: |

Updated on:Jun 11, 2020 | 4:07 PM

Share

ಬೆಂಗಳೂರು: ಕೊರೊನಾ ಮಹಾಮಾರಿಯನ್ನು ಎದುರಿಸಲು ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯಕ. ಅಂತಹುದರಲ್ಲಿ ಜಿಮ್​ಗಳನ್ನು ಮುಚ್ಚಿರುವುದು ಸೂಕ್ತವಲ್ಲ ಎಂದು ವಾದಿಸಿ ಜಿಮ್ ಮಾಲೀಕರು ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಜೊತೆಗೆ, ಕೊರೊನಾ ಲಾಕ್ ಡೌನ್ ನಿಂದ ಜಿಮ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದಾರೆ. ಲಾಕ್ ಡೌನ್ 5.0 ನಲ್ಲಿ ಕೇಂದ್ರ ಗೃಹ ಸಚಿವಾಲಯದಿಂದ ಜಿಮ್ ಓಪನ್ ಗೆ ಅನುಮತಿ ಸಿಕ್ಕಿಲ್ಲ. ಆದ್ರೆ ಮಾಲ್, ಹೋಟೆಲ್, ಮದ್ಯದಂಗಡಿ ಓಪನ್​ಗೆ ಅವಕಾಶ ನೀಡಿ ಜಿಮ್ ಓಪನ್ ಗೆ ಮಾತ್ರ ಅವಕಾಶ ನೀಡಿಲ್ಲ ಎಂದು ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ನಿಲುವನ್ನು ವಿರೋಧಿಸಿ ನಾಳೆ ಪ್ರತಿಭಟನೆಗೆ ಕರೆ ನೀಡಿರುವ ಜಿಮ್ ಮಾಲೀಕರು ಹಾಗೂ ಜಿಮ್ ಸಿಬ್ಬಂದಿ ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿ ಜಮಾವಣೆ ಯಾಗಲಿದ್ದಾರೆ. ಜಿಮ್ ಓಪನ್ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟಿಸಲಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಸಂಕಷ್ಟ ಅನುಭವಿಸುತ್ತಿದ್ದು, ಲಕ್ಷಾಂತರ ರೂ ಬಂಡವಾಳ ಹಾಕಿ ಆದಾಯ ಇಲ್ಲದೆ ಮಾಲೀಕರು ತತ್ತರಿಸಿದ್ದಾರೆ.

Published On - 11:05 am, Thu, 11 June 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!