AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜಿಮ್ ಮಾಲೀಕರಿಂದ ಬೃಹತ್ ಪ್ರತಿಭಟನೆಗೆ ಸಜ್ಜು

ಬೆಂಗಳೂರು: ಕೊರೊನಾ ಮಹಾಮಾರಿಯನ್ನು ಎದುರಿಸಲು ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯಕ. ಅಂತಹುದರಲ್ಲಿ ಜಿಮ್​ಗಳನ್ನು ಮುಚ್ಚಿರುವುದು ಸೂಕ್ತವಲ್ಲ ಎಂದು ವಾದಿಸಿ ಜಿಮ್ ಮಾಲೀಕರು ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಜೊತೆಗೆ, ಕೊರೊನಾ ಲಾಕ್ ಡೌನ್ ನಿಂದ ಜಿಮ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದಾರೆ. ಲಾಕ್ ಡೌನ್ 5.0 ನಲ್ಲಿ ಕೇಂದ್ರ ಗೃಹ ಸಚಿವಾಲಯದಿಂದ ಜಿಮ್ ಓಪನ್ ಗೆ ಅನುಮತಿ ಸಿಕ್ಕಿಲ್ಲ. ಆದ್ರೆ ಮಾಲ್, ಹೋಟೆಲ್, ಮದ್ಯದಂಗಡಿ ಓಪನ್​ಗೆ ಅವಕಾಶ ನೀಡಿ ಜಿಮ್ ಓಪನ್ ಗೆ ಮಾತ್ರ ಅವಕಾಶ ನೀಡಿಲ್ಲ ಎಂದು […]

ಬೆಂಗಳೂರಿನಲ್ಲಿ ಜಿಮ್ ಮಾಲೀಕರಿಂದ ಬೃಹತ್ ಪ್ರತಿಭಟನೆಗೆ ಸಜ್ಜು
ಸಾಧು ಶ್ರೀನಾಥ್​
| Edited By: |

Updated on:Jun 11, 2020 | 4:07 PM

Share

ಬೆಂಗಳೂರು: ಕೊರೊನಾ ಮಹಾಮಾರಿಯನ್ನು ಎದುರಿಸಲು ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯಕ. ಅಂತಹುದರಲ್ಲಿ ಜಿಮ್​ಗಳನ್ನು ಮುಚ್ಚಿರುವುದು ಸೂಕ್ತವಲ್ಲ ಎಂದು ವಾದಿಸಿ ಜಿಮ್ ಮಾಲೀಕರು ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಜೊತೆಗೆ, ಕೊರೊನಾ ಲಾಕ್ ಡೌನ್ ನಿಂದ ಜಿಮ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದಾರೆ. ಲಾಕ್ ಡೌನ್ 5.0 ನಲ್ಲಿ ಕೇಂದ್ರ ಗೃಹ ಸಚಿವಾಲಯದಿಂದ ಜಿಮ್ ಓಪನ್ ಗೆ ಅನುಮತಿ ಸಿಕ್ಕಿಲ್ಲ. ಆದ್ರೆ ಮಾಲ್, ಹೋಟೆಲ್, ಮದ್ಯದಂಗಡಿ ಓಪನ್​ಗೆ ಅವಕಾಶ ನೀಡಿ ಜಿಮ್ ಓಪನ್ ಗೆ ಮಾತ್ರ ಅವಕಾಶ ನೀಡಿಲ್ಲ ಎಂದು ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ನಿಲುವನ್ನು ವಿರೋಧಿಸಿ ನಾಳೆ ಪ್ರತಿಭಟನೆಗೆ ಕರೆ ನೀಡಿರುವ ಜಿಮ್ ಮಾಲೀಕರು ಹಾಗೂ ಜಿಮ್ ಸಿಬ್ಬಂದಿ ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿ ಜಮಾವಣೆ ಯಾಗಲಿದ್ದಾರೆ. ಜಿಮ್ ಓಪನ್ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟಿಸಲಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಸಂಕಷ್ಟ ಅನುಭವಿಸುತ್ತಿದ್ದು, ಲಕ್ಷಾಂತರ ರೂ ಬಂಡವಾಳ ಹಾಕಿ ಆದಾಯ ಇಲ್ಲದೆ ಮಾಲೀಕರು ತತ್ತರಿಸಿದ್ದಾರೆ.

Published On - 11:05 am, Thu, 11 June 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ