AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ -ಹಳ್ಳಿಹಕ್ಕಿಯ ‘ಮರ್ಜಿ’ ಕಿ ಬಾತ್​

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ. ಕೆಲವರ ಕಣ್ಣಲ್ಲಿ ಕೆಲವು ಥರ ಕಾಣ್ತೀವಿ, ಕೆಲವರು ಮರೆಯುತಿದ್ದಾರೆ. ಕೆಲವರ ಮರ್ಜಿಯಲ್ಲಿ ಯಾವ ಕುರ್ಚಿಯಲ್ಲಿ ಯಾರು ಕುಳಿತಿದ್ದಾರೆ ಎಂದು ಮರೆತಿದ್ದಾರೆ.

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ -ಹಳ್ಳಿಹಕ್ಕಿಯ ‘ಮರ್ಜಿ’ ಕಿ ಬಾತ್​
ಹೆಚ್.ವಿಶ್ವನಾಥ್​
KUSHAL V
|

Updated on:Dec 01, 2020 | 5:33 PM

Share

ಬೆಂಗಳೂರು: ರೈಟ್​ ಫ್ರಮ್​ ಚೀಫ್​​​​ ಮಿನಿಸ್ಟರ್​​​ ಯಾರ ಮರ್ಜಿಯಲ್ಲಿದ್ದೀರಾ? ಎಂದು ಸಿಎಂ ಯಡಿಯೂರಪ್ಪಗೆ ಬಿಜೆಪಿ ಎಂಎಲ್​ಸಿ ಹೆಚ್​​.ವಿಶ್ವನಾಥ್ ನೇರವಾಗಿ​ ಪ್ರಶ್ನಿಸಿದ್ದಾರೆ.

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ. ಕೆಲವರ ಕಣ್ಣಲ್ಲಿ ಕೆಲವು ಥರ ಕಾಣ್ತೀವಿ, ಕೆಲವರು ಮರೆಯುತಿದ್ದಾರೆ. ಕೆಲವರ ಮರ್ಜಿಯಲ್ಲಿ ಯಾವ ಕುರ್ಚಿಯಲ್ಲಿ ಯಾರು ಕುಳಿತಿದ್ದಾರೆ ಎಂದು ಮರೆತಿದ್ದಾರೆ. ಯಾರ ಸಹಕಾರದಿಂದ ಕುಳಿತಿದ್ದಾರೆ ಎನ್ನುವುದನ್ನೂ ಮರೆತಿದ್ದಾರೆ ಎಂದು ಸಿಎಂ ಯಡಿಯೂರಪ್ಪರ ಮೇಲೆ ಎಂಎಲ್​ಸಿ ಹೆಚ್​​.ವಿಶ್ವನಾಥ್​ ಕಿಡಿಕಾರಿದ್ದಾರೆ. ಅವ್ರು ಏನು ಮಾತಾಡ್ತಾರೋ ಅವ್ರಿಗೂ ಅರ್ಥವಾಗಲ್ಲ, ನಮ್ಗೂ ಅರ್ಥವಾಗಲ್ಲ -H.ವಿಶ್ವನಾಥ್‌ ಬಗ್ಗೆ SR.ವಿಶ್ವನಾಥ್​ ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್, N.R.ಸಂತೋಷ್ ಕಾರಣ -ಹೆಚ್.ವಿಶ್ವನಾಥ್

Published On - 5:11 pm, Tue, 1 December 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ