AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ -ಹಳ್ಳಿಹಕ್ಕಿಯ ‘ಮರ್ಜಿ’ ಕಿ ಬಾತ್​

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ. ಕೆಲವರ ಕಣ್ಣಲ್ಲಿ ಕೆಲವು ಥರ ಕಾಣ್ತೀವಿ, ಕೆಲವರು ಮರೆಯುತಿದ್ದಾರೆ. ಕೆಲವರ ಮರ್ಜಿಯಲ್ಲಿ ಯಾವ ಕುರ್ಚಿಯಲ್ಲಿ ಯಾರು ಕುಳಿತಿದ್ದಾರೆ ಎಂದು ಮರೆತಿದ್ದಾರೆ.

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ -ಹಳ್ಳಿಹಕ್ಕಿಯ ‘ಮರ್ಜಿ’ ಕಿ ಬಾತ್​
ಹೆಚ್.ವಿಶ್ವನಾಥ್​
KUSHAL V
|

Updated on:Dec 01, 2020 | 5:33 PM

Share

ಬೆಂಗಳೂರು: ರೈಟ್​ ಫ್ರಮ್​ ಚೀಫ್​​​​ ಮಿನಿಸ್ಟರ್​​​ ಯಾರ ಮರ್ಜಿಯಲ್ಲಿದ್ದೀರಾ? ಎಂದು ಸಿಎಂ ಯಡಿಯೂರಪ್ಪಗೆ ಬಿಜೆಪಿ ಎಂಎಲ್​ಸಿ ಹೆಚ್​​.ವಿಶ್ವನಾಥ್ ನೇರವಾಗಿ​ ಪ್ರಶ್ನಿಸಿದ್ದಾರೆ.

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ. ಕೆಲವರ ಕಣ್ಣಲ್ಲಿ ಕೆಲವು ಥರ ಕಾಣ್ತೀವಿ, ಕೆಲವರು ಮರೆಯುತಿದ್ದಾರೆ. ಕೆಲವರ ಮರ್ಜಿಯಲ್ಲಿ ಯಾವ ಕುರ್ಚಿಯಲ್ಲಿ ಯಾರು ಕುಳಿತಿದ್ದಾರೆ ಎಂದು ಮರೆತಿದ್ದಾರೆ. ಯಾರ ಸಹಕಾರದಿಂದ ಕುಳಿತಿದ್ದಾರೆ ಎನ್ನುವುದನ್ನೂ ಮರೆತಿದ್ದಾರೆ ಎಂದು ಸಿಎಂ ಯಡಿಯೂರಪ್ಪರ ಮೇಲೆ ಎಂಎಲ್​ಸಿ ಹೆಚ್​​.ವಿಶ್ವನಾಥ್​ ಕಿಡಿಕಾರಿದ್ದಾರೆ. ಅವ್ರು ಏನು ಮಾತಾಡ್ತಾರೋ ಅವ್ರಿಗೂ ಅರ್ಥವಾಗಲ್ಲ, ನಮ್ಗೂ ಅರ್ಥವಾಗಲ್ಲ -H.ವಿಶ್ವನಾಥ್‌ ಬಗ್ಗೆ SR.ವಿಶ್ವನಾಥ್​ ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್, N.R.ಸಂತೋಷ್ ಕಾರಣ -ಹೆಚ್.ವಿಶ್ವನಾಥ್

Published On - 5:11 pm, Tue, 1 December 20

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ