AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI ಎದುರಿಸುವುದು ಡಿಕೆಶಿಗೆ ಗೊತ್ತು, ನಾನು ತುಂಬಾ ವರ್ಷ ಅವರ ಜೊತೆ ಇದ್ದವನು: H ವಿಶ್ವನಾಥ್

ಮೈಸೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ CBI ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಗೆದ್ದು ಬರುವುದೂ ಗೊತ್ತು; ಅವರಿಗೆ ಆ ಶಕ್ತಿ ಇದೆ ನಾನು ತುಂಬಾ ವರ್ಷ ಅವರ ಜೊತೆ ಇದ್ದವನು. ಈಗಾಗಿ ಈ ಮಾತು ಹೇಳುತ್ತಿದ್ದೇನೆ. ಡಿಕೆಶಿಗೆ ಇಂತಹವನ್ನು ಎದರಿಸುವುದು ಗೊತ್ತು. ಗೆದ್ದು ಬರುವುದೂ ಗೊತ್ತು. ಅವರಿಗೆ ಆ ಶಕ್ತಿ ಇದೆ ಎಂದು ಪ್ರಸ್ತುತ ಬಿಜೆಪಿ ಪಕ್ಷದಲ್ಲಿರುವ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ. ಇವೆಲ್ಲ ದಾಳಿಗಳು […]

CBI ಎದುರಿಸುವುದು ಡಿಕೆಶಿಗೆ ಗೊತ್ತು, ನಾನು ತುಂಬಾ ವರ್ಷ ಅವರ ಜೊತೆ ಇದ್ದವನು: H ವಿಶ್ವನಾಥ್
Follow us
ಸಾಧು ಶ್ರೀನಾಥ್​
|

Updated on: Oct 05, 2020 | 12:13 PM

ಮೈಸೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ CBI ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಗೆದ್ದು ಬರುವುದೂ ಗೊತ್ತು; ಅವರಿಗೆ ಆ ಶಕ್ತಿ ಇದೆ ನಾನು ತುಂಬಾ ವರ್ಷ ಅವರ ಜೊತೆ ಇದ್ದವನು. ಈಗಾಗಿ ಈ ಮಾತು ಹೇಳುತ್ತಿದ್ದೇನೆ. ಡಿಕೆಶಿಗೆ ಇಂತಹವನ್ನು ಎದರಿಸುವುದು ಗೊತ್ತು. ಗೆದ್ದು ಬರುವುದೂ ಗೊತ್ತು. ಅವರಿಗೆ ಆ ಶಕ್ತಿ ಇದೆ ಎಂದು ಪ್ರಸ್ತುತ ಬಿಜೆಪಿ ಪಕ್ಷದಲ್ಲಿರುವ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ.

ಇವೆಲ್ಲ ದಾಳಿಗಳು ಒಂದು ರೀತಿಯಲ್ಲಿ ಸಹಜ. ಇವುಗಳನ್ನು ರಾಜಕೀಯ ದಾಳಿ ಎಂದು ವಿಶ್ಲೇಷಣೆ ಮಾಡುವುದು ಸರಿಯಲ್ಲ‌. ದಾಳಿ ಬಗ್ಗೆ ಹಾಗೆ ಹೇಳಿರುವ ಸಿದ್ದರಾಮಯ್ಯ ಹೇಳಿಕೆ ಸತ್ಯವಲ್ಲ. ಇವೆಲ್ಲವು ಒಂದೊಂದು ರೀತಿ ಸಹಜ ಪ್ರಕ್ರಿಯೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO