AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI ಎದುರಿಸುವುದು ಡಿಕೆಶಿಗೆ ಗೊತ್ತು, ನಾನು ತುಂಬಾ ವರ್ಷ ಅವರ ಜೊತೆ ಇದ್ದವನು: H ವಿಶ್ವನಾಥ್

ಮೈಸೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ CBI ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಗೆದ್ದು ಬರುವುದೂ ಗೊತ್ತು; ಅವರಿಗೆ ಆ ಶಕ್ತಿ ಇದೆ ನಾನು ತುಂಬಾ ವರ್ಷ ಅವರ ಜೊತೆ ಇದ್ದವನು. ಈಗಾಗಿ ಈ ಮಾತು ಹೇಳುತ್ತಿದ್ದೇನೆ. ಡಿಕೆಶಿಗೆ ಇಂತಹವನ್ನು ಎದರಿಸುವುದು ಗೊತ್ತು. ಗೆದ್ದು ಬರುವುದೂ ಗೊತ್ತು. ಅವರಿಗೆ ಆ ಶಕ್ತಿ ಇದೆ ಎಂದು ಪ್ರಸ್ತುತ ಬಿಜೆಪಿ ಪಕ್ಷದಲ್ಲಿರುವ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ. ಇವೆಲ್ಲ ದಾಳಿಗಳು […]

CBI ಎದುರಿಸುವುದು ಡಿಕೆಶಿಗೆ ಗೊತ್ತು, ನಾನು ತುಂಬಾ ವರ್ಷ ಅವರ ಜೊತೆ ಇದ್ದವನು: H ವಿಶ್ವನಾಥ್
ಸಾಧು ಶ್ರೀನಾಥ್​
|

Updated on: Oct 05, 2020 | 12:13 PM

Share

ಮೈಸೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ CBI ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಗೆದ್ದು ಬರುವುದೂ ಗೊತ್ತು; ಅವರಿಗೆ ಆ ಶಕ್ತಿ ಇದೆ ನಾನು ತುಂಬಾ ವರ್ಷ ಅವರ ಜೊತೆ ಇದ್ದವನು. ಈಗಾಗಿ ಈ ಮಾತು ಹೇಳುತ್ತಿದ್ದೇನೆ. ಡಿಕೆಶಿಗೆ ಇಂತಹವನ್ನು ಎದರಿಸುವುದು ಗೊತ್ತು. ಗೆದ್ದು ಬರುವುದೂ ಗೊತ್ತು. ಅವರಿಗೆ ಆ ಶಕ್ತಿ ಇದೆ ಎಂದು ಪ್ರಸ್ತುತ ಬಿಜೆಪಿ ಪಕ್ಷದಲ್ಲಿರುವ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ.

ಇವೆಲ್ಲ ದಾಳಿಗಳು ಒಂದು ರೀತಿಯಲ್ಲಿ ಸಹಜ. ಇವುಗಳನ್ನು ರಾಜಕೀಯ ದಾಳಿ ಎಂದು ವಿಶ್ಲೇಷಣೆ ಮಾಡುವುದು ಸರಿಯಲ್ಲ‌. ದಾಳಿ ಬಗ್ಗೆ ಹಾಗೆ ಹೇಳಿರುವ ಸಿದ್ದರಾಮಯ್ಯ ಹೇಳಿಕೆ ಸತ್ಯವಲ್ಲ. ಇವೆಲ್ಲವು ಒಂದೊಂದು ರೀತಿ ಸಹಜ ಪ್ರಕ್ರಿಯೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್