AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ. ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು […]

ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Oct 21, 2020 | 1:02 PM

Share

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ.

ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ವಿಶ್ವನಾಥ್ ತಿಳಿಸಿದರು.

Published On - 12:56 pm, Wed, 21 October 20

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ