AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ. ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು […]

ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Oct 21, 2020 | 1:02 PM

Share

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ.

ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ವಿಶ್ವನಾಥ್ ತಿಳಿಸಿದರು.

Published On - 12:56 pm, Wed, 21 October 20

ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್