AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ. ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು […]

ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್
ಸಾಧು ಶ್ರೀನಾಥ್​
| Edited By: |

Updated on:Oct 21, 2020 | 1:02 PM

Share

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ.

ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ವಿಶ್ವನಾಥ್ ತಿಳಿಸಿದರು.

Published On - 12:56 pm, Wed, 21 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್