AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ. ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು […]

ತಂಗಳು ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು: ಎಚ್. ವಿಶ್ವನಾಥ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Oct 21, 2020 | 1:02 PM

Share

ಮೈಸೂರು: ತಂಗಳು ಅನ್ನ ತಿಂದ ಸಿದ್ದರಾಮಯ್ಯ ಸಿಎಂ ಆದ್ರು.. ಅರಸುರಂತೆ ಜನನಾಯಕರಾದರು ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಹಾಗೂ ದೇವರಾಜ ಅರಸರನ್ನು ಹೊಗಳಿದ್ದಾರೆ.

ಮೈಸೂರು ರಾಜಕಾರಣದ ಬಗ್ಗೆ ದಾಖಲೆಯಾಗಬೇಕು. ಮೈಸೂರಿನ ಇಬ್ಬರು ನಾಯಕರು ಸಿಎಂ ಆಗಿದ್ದಾರೆ. ತಂಗಳು ಅನ್ನಕ್ಕೆ ಹೋಟೆಲ್​ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕನ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವೂ ಪುಸ್ತಕದಲ್ಲಿ ದಾಖಲಾಗಬೇಕು ಎಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ವಿಶ್ವನಾಥ್ ತಿಳಿಸಿದರು.

Published On - 12:56 pm, Wed, 21 October 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ