AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಾಕು ಇದ್ದಿದ್ರೆ ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ. ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ […]

‘ಚಾಕು ಇದ್ದಿದ್ರೆ  ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’
ಸಾಧು ಶ್ರೀನಾಥ್​
|

Updated on:Nov 21, 2019 | 4:10 PM

Share

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ.

ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ ಗಿಣಿಗಳಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

Published On - 4:10 pm, Thu, 21 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ