AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಾಕು ಇದ್ದಿದ್ರೆ ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ. ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ […]

‘ಚಾಕು ಇದ್ದಿದ್ರೆ  ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’
Follow us
ಸಾಧು ಶ್ರೀನಾಥ್​
|

Updated on:Nov 21, 2019 | 4:10 PM

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ.

ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ ಗಿಣಿಗಳಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

Published On - 4:10 pm, Thu, 21 November 19

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ