AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಾಕು ಇದ್ದಿದ್ರೆ ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ. ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ […]

‘ಚಾಕು ಇದ್ದಿದ್ರೆ  ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’
ಸಾಧು ಶ್ರೀನಾಥ್​
|

Updated on:Nov 21, 2019 | 4:10 PM

Share

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ.

ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ ಗಿಣಿಗಳಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

Published On - 4:10 pm, Thu, 21 November 19

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ