AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಾಕು ಇದ್ದಿದ್ರೆ ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ. ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ […]

‘ಚಾಕು ಇದ್ದಿದ್ರೆ  ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 21, 2019 | 4:10 PM

Share

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ.

ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ ಗಿಣಿಗಳಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

Published On - 4:10 pm, Thu, 21 November 19

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ