AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಾಕು ಇದ್ದಿದ್ರೆ ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ. ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ […]

‘ಚಾಕು ಇದ್ದಿದ್ರೆ  ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 21, 2019 | 4:10 PM

Share

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ.

ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ ಗಿಣಿಗಳಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

Published On - 4:10 pm, Thu, 21 November 19

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ