AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆಯ ಕೊಂದವನನ್ನೇ ತಾಯಿ ಮದುವೆ ಆದಂತಿದೆ..’ ಬಿಎಸ್​ವೈ, ರಾಜ್ಯ ಸರ್ಕಾರದ ವಿರುದ್ಧ ವಿಶ್ವನಾಥ್​ ತೀವ್ರ ಅಸಮಾಧಾನ

ಸರ್ಕಾರ ರಚನೆ ಮಾಡುವಾಗ ನನ್ನ ಎದುರು ನಿಂತಿದ್ದ ಮುಖ್ಯಮಂತ್ರಿ ಸ್ಥಿತಿಗೂ, ಇಂದಿನ ಅವರ ನಡವಳಿಕೆಗೂ ತುಂಬ ವ್ಯತ್ಯಾಸ ಇದೆ. ರಾಜಕಾರಣದಲ್ಲಿ ಕೃತಜ್ಞತೆ ಎನ್ನುವುದು ಕಡಿಮೆಯಾಗುತ್ತಿದೆ ಎಂದು ವಿಶ್ವನಾಥ್​ ಬೇಸರ ವ್ಯಕ್ತಪಡಿಸಿದ್ದಾರೆ.

‘ತಂದೆಯ ಕೊಂದವನನ್ನೇ ತಾಯಿ ಮದುವೆ ಆದಂತಿದೆ..' ಬಿಎಸ್​ವೈ, ರಾಜ್ಯ ಸರ್ಕಾರದ ವಿರುದ್ಧ ವಿಶ್ವನಾಥ್​ ತೀವ್ರ ಅಸಮಾಧಾನ
ಎಚ್​.ವಿಶ್ವನಾಥ್​ ಮತ್ತು ಸಿಎಂ ಬಿಎಸ್.ಯಡಿಯೂರಪ್ಪ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 02, 2020 | 3:39 PM

Share

ಮೈಸೂರು: ಹೈಕೋರ್ಟ್ ಆದೇಶದ ಅನ್ವಯ ಅನರ್ಹಗೊಂಡು, ಸದ್ಯಕ್ಕೆ ತಾನಿನ್ನು ಸಚಿವ ಆಗೋದಿಲ್ಲ ಎಂದು ಗೊತ್ತಾಗುತ್ತಿದ್ದಂತೆ ಎಚ್​.ವಿಶ್ವನಾಥ್​ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಎಚ್​.ಡಿ.ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಾವು ಆಗ ಯಾರನ್ನು ವಿರೋಧ ಮಾಡಿ ಬಂದೆವೋ ಅವರೇ ಈಗ ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ನೇಹಿತರಾಗಿದ್ದಾರೆ. ಇದೊಂತರ ತಂದೆಯನ್ನು ಕೊಂದವನನ್ನೇ ತಾಯಿ ಮದುವೆ ಆಗಿ.. ಮೆರವಣಿಗೆ ಹೊರಟಂತೆ ಇದೆ. ಶೇಕ್ಸ್​ಪಿಯರ್ ನಾಟಕವೊಂದರಲ್ಲಿ ಇದೇ ರೀತಿಯ ಪ್ರಸಂಗ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ನಡವಳಿಕೆ ಬಗ್ಗೆ ಬೇಸರ ಸರ್ಕಾರ ರಚನೆ ಮಾಡುವಾಗ ನನ್ನ ಎದುರು ನಿಂತಿದ್ದ ಮುಖ್ಯಮಂತ್ರಿ ಸ್ಥಿತಿಗೂ, ಇಂದಿನ ಅವರ ನಡವಳಿಕೆಗೂ ತುಂಬ ವ್ಯತ್ಯಾಸ ಇದೆ. ರಾಜಕಾರಣದಲ್ಲಿ ಕೃತಜ್ಞತೆ ಎನ್ನುವುದು ಕಡಿಮೆಯಾಗುತ್ತಿದೆ. ನಾವು ಮಾಡಿದ ಕೆಲಸವನ್ನು ಯಾರೂ ನೆನಪಿಸಿಕೊಳ್ಳುತ್ತಿಲ್ಲ. ಬಿಎಸ್​ವೈ ಮೇಲೆ ಒತ್ತಡ ಇದೆ. ಹೀಗಿರುವಾಗ ನಿರ್ಧಾರ ತೆಗೆದುಕೊಂಡರೆ ನಾಯಕತ್ವದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್​.ವಿಶ್ವನಾಥ್​ ಹೇಳಿದ್ದಾರೆ.

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ -ಹಳ್ಳಿಹಕ್ಕಿಯ ‘ಮರ್ಜಿ’ ಕಿ ಬಾತ್​

Follow Us
Lakshmi Hegde
Lakshmi Hegde
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್