AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆಯ ಕೊಂದವನನ್ನೇ ತಾಯಿ ಮದುವೆ ಆದಂತಿದೆ..’ ಬಿಎಸ್​ವೈ, ರಾಜ್ಯ ಸರ್ಕಾರದ ವಿರುದ್ಧ ವಿಶ್ವನಾಥ್​ ತೀವ್ರ ಅಸಮಾಧಾನ

ಸರ್ಕಾರ ರಚನೆ ಮಾಡುವಾಗ ನನ್ನ ಎದುರು ನಿಂತಿದ್ದ ಮುಖ್ಯಮಂತ್ರಿ ಸ್ಥಿತಿಗೂ, ಇಂದಿನ ಅವರ ನಡವಳಿಕೆಗೂ ತುಂಬ ವ್ಯತ್ಯಾಸ ಇದೆ. ರಾಜಕಾರಣದಲ್ಲಿ ಕೃತಜ್ಞತೆ ಎನ್ನುವುದು ಕಡಿಮೆಯಾಗುತ್ತಿದೆ ಎಂದು ವಿಶ್ವನಾಥ್​ ಬೇಸರ ವ್ಯಕ್ತಪಡಿಸಿದ್ದಾರೆ.

‘ತಂದೆಯ ಕೊಂದವನನ್ನೇ ತಾಯಿ ಮದುವೆ ಆದಂತಿದೆ..' ಬಿಎಸ್​ವೈ, ರಾಜ್ಯ ಸರ್ಕಾರದ ವಿರುದ್ಧ ವಿಶ್ವನಾಥ್​ ತೀವ್ರ ಅಸಮಾಧಾನ
ಎಚ್​.ವಿಶ್ವನಾಥ್​ ಮತ್ತು ಸಿಎಂ ಬಿಎಸ್.ಯಡಿಯೂರಪ್ಪ
Lakshmi Hegde
| Edited By: |

Updated on: Dec 02, 2020 | 3:39 PM

Share

ಮೈಸೂರು: ಹೈಕೋರ್ಟ್ ಆದೇಶದ ಅನ್ವಯ ಅನರ್ಹಗೊಂಡು, ಸದ್ಯಕ್ಕೆ ತಾನಿನ್ನು ಸಚಿವ ಆಗೋದಿಲ್ಲ ಎಂದು ಗೊತ್ತಾಗುತ್ತಿದ್ದಂತೆ ಎಚ್​.ವಿಶ್ವನಾಥ್​ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಎಚ್​.ಡಿ.ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಾವು ಆಗ ಯಾರನ್ನು ವಿರೋಧ ಮಾಡಿ ಬಂದೆವೋ ಅವರೇ ಈಗ ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ನೇಹಿತರಾಗಿದ್ದಾರೆ. ಇದೊಂತರ ತಂದೆಯನ್ನು ಕೊಂದವನನ್ನೇ ತಾಯಿ ಮದುವೆ ಆಗಿ.. ಮೆರವಣಿಗೆ ಹೊರಟಂತೆ ಇದೆ. ಶೇಕ್ಸ್​ಪಿಯರ್ ನಾಟಕವೊಂದರಲ್ಲಿ ಇದೇ ರೀತಿಯ ಪ್ರಸಂಗ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ನಡವಳಿಕೆ ಬಗ್ಗೆ ಬೇಸರ ಸರ್ಕಾರ ರಚನೆ ಮಾಡುವಾಗ ನನ್ನ ಎದುರು ನಿಂತಿದ್ದ ಮುಖ್ಯಮಂತ್ರಿ ಸ್ಥಿತಿಗೂ, ಇಂದಿನ ಅವರ ನಡವಳಿಕೆಗೂ ತುಂಬ ವ್ಯತ್ಯಾಸ ಇದೆ. ರಾಜಕಾರಣದಲ್ಲಿ ಕೃತಜ್ಞತೆ ಎನ್ನುವುದು ಕಡಿಮೆಯಾಗುತ್ತಿದೆ. ನಾವು ಮಾಡಿದ ಕೆಲಸವನ್ನು ಯಾರೂ ನೆನಪಿಸಿಕೊಳ್ಳುತ್ತಿಲ್ಲ. ಬಿಎಸ್​ವೈ ಮೇಲೆ ಒತ್ತಡ ಇದೆ. ಹೀಗಿರುವಾಗ ನಿರ್ಧಾರ ತೆಗೆದುಕೊಂಡರೆ ನಾಯಕತ್ವದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್​.ವಿಶ್ವನಾಥ್​ ಹೇಳಿದ್ದಾರೆ.

ಹೊಳೆ ದಾಟುವ ತನಕ ಅಂಬಿಗ ಗಂಡ, ದಾಟಿದ ಬಳಿಕ ಮಿ*ಡ -ಹಳ್ಳಿಹಕ್ಕಿಯ ‘ಮರ್ಜಿ’ ಕಿ ಬಾತ್​

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ