AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ದಿಢೀರನೆ ಆಲಿಕಲ್ಲು ಮಳೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರನೆ ಗುಡುಗು, ಬಿರುಗಾಳಿ ‌ಸಹಿತ ಆಲಿಕಲ್ಲು ಮಳೆಯಾಗಿದೆ. ಯಶವಂತಪುರ, ಯಲಹಂಕ, ಪೀಣ್ಯ, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಮೈಸೂರು ರಸ್ತೆ, ಬ್ಯಾಟರಾಯನಪುರ, ವಿಜಯನಗರ, ಮಾಗಡಿ ರಸ್ತೆ ಮುಂತಾದ ಕಡೆ ಸಂಚಾರ ದಟ್ಟಣೆ ಹೆಚ್ಚಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿದೆ. 7 ಗಂಟೆಗೆ ಬಿಎಂಟಿಸಿ ಬಸ್ ಸಂಚಾರ ಅಂತ್ಯ ಹಿನ್ನೆಲೆಯಲ್ಲಿ […]

ನಗರದಲ್ಲಿ ದಿಢೀರನೆ ಆಲಿಕಲ್ಲು ಮಳೆ
ಸಾಧು ಶ್ರೀನಾಥ್​
| Edited By: |

Updated on:May 26, 2020 | 6:44 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರನೆ ಗುಡುಗು, ಬಿರುಗಾಳಿ ‌ಸಹಿತ ಆಲಿಕಲ್ಲು ಮಳೆಯಾಗಿದೆ. ಯಶವಂತಪುರ, ಯಲಹಂಕ, ಪೀಣ್ಯ, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಮೈಸೂರು ರಸ್ತೆ, ಬ್ಯಾಟರಾಯನಪುರ, ವಿಜಯನಗರ, ಮಾಗಡಿ ರಸ್ತೆ ಮುಂತಾದ ಕಡೆ ಸಂಚಾರ ದಟ್ಟಣೆ ಹೆಚ್ಚಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿದೆ. 7 ಗಂಟೆಗೆ ಬಿಎಂಟಿಸಿ ಬಸ್ ಸಂಚಾರ ಅಂತ್ಯ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ತಮ್ಮ ಮನೆಗೆ ತೆರಳಲು ಮಳೆಯಲ್ಲೇ ಬಸ್ ಹತ್ತುತ್ತಿದ್ದಾರೆ.

Published On - 6:16 pm, Tue, 26 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ