AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನಿಂದ ಹೇರ್‌ ಕಟಿಂಗ್‌ ಶಾಪ್‌ ಮಾಲೀಕ ಸಾವು, ಆತಂಕದಲ್ಲಿ ಬೆಂಗಳೂರು ಜನ

ಬೆಂಗಳೂರು: ಕೊರೊನಾ ಅಟ್ಟಹಾಸ ಈಗ ಯಾರನ್ನೂ ಬಿಡ್ತಿಲ್ಲ. ಬಡವರಿರಲಿ, ಶ್ರೀಮಂತರಿರಲಿ, ದಿನಗೂಲಿಯವರಿರಲಿ, ಐಪಿಎಸ್/ ಐಪಿಎಸ್‌ ಅಧಿಕಾರಿಗಳೇ ಇರಲಿ, ಊಹೂಂ ಯಾರನ್ನೂ ಬಿಡ್ತಿಲ್ಲ. ಸಂಪರ್ಕಕ್ಕೆ ಬಂದ್ರೆ ಸಾಕು ಸಿಕ್ಕಿದ್ದೇ ಸಿರುಂಡೆ ಅಂತಾ ಅಪ್ಪಿಕೊಂಡೇ ಬಿಡ್ತಿದೆ. ಈಗ ಹೇರ್‌ ಕಟಿಂಗ್‌ ಶಾಪ್‌ನ ಮಾಲಿಕರನ್ನೂ ಬಿಡದೇ ಆವರಿಸಿಕೊಂಡಿದೆ. ಹೌದು, ಬೆಂಗಳೂರಿನ ಶಿವನಗರದಲ್ಲಿರುವ ಹೇರ್‌ ಕಟಿಂಗ್‌ ಶಾಪ್‌ ಮಾಲಿಕ ಈಗ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಶಿವನಗರ ವಾರ್ಡ್‌ನ 45 ವರ್ಷದ ವ್ಯಕ್ತಿ ತೀವ್ರ ಜ್ವರದಿಂದ ಮಂಗಳವಾರ ತಡ ರಾತ್ರಿ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. […]

ಸೋಂಕಿನಿಂದ ಹೇರ್‌ ಕಟಿಂಗ್‌ ಶಾಪ್‌ ಮಾಲೀಕ ಸಾವು, ಆತಂಕದಲ್ಲಿ ಬೆಂಗಳೂರು ಜನ
Guru
| Edited By: |

Updated on: Jul 01, 2020 | 11:37 AM

Share

ಬೆಂಗಳೂರು: ಕೊರೊನಾ ಅಟ್ಟಹಾಸ ಈಗ ಯಾರನ್ನೂ ಬಿಡ್ತಿಲ್ಲ. ಬಡವರಿರಲಿ, ಶ್ರೀಮಂತರಿರಲಿ, ದಿನಗೂಲಿಯವರಿರಲಿ, ಐಪಿಎಸ್/ ಐಪಿಎಸ್‌ ಅಧಿಕಾರಿಗಳೇ ಇರಲಿ, ಊಹೂಂ ಯಾರನ್ನೂ ಬಿಡ್ತಿಲ್ಲ. ಸಂಪರ್ಕಕ್ಕೆ ಬಂದ್ರೆ ಸಾಕು ಸಿಕ್ಕಿದ್ದೇ ಸಿರುಂಡೆ ಅಂತಾ ಅಪ್ಪಿಕೊಂಡೇ ಬಿಡ್ತಿದೆ. ಈಗ ಹೇರ್‌ ಕಟಿಂಗ್‌ ಶಾಪ್‌ನ ಮಾಲಿಕರನ್ನೂ ಬಿಡದೇ ಆವರಿಸಿಕೊಂಡಿದೆ.

ಹೌದು, ಬೆಂಗಳೂರಿನ ಶಿವನಗರದಲ್ಲಿರುವ ಹೇರ್‌ ಕಟಿಂಗ್‌ ಶಾಪ್‌ ಮಾಲಿಕ ಈಗ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಶಿವನಗರ ವಾರ್ಡ್‌ನ 45 ವರ್ಷದ ವ್ಯಕ್ತಿ ತೀವ್ರ ಜ್ವರದಿಂದ ಮಂಗಳವಾರ ತಡ ರಾತ್ರಿ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈತ ಒಂದು ವಾರದ ಹಿಂದೆ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದ್ರೆ ಜ್ವರದ ಪ್ರತಾಪ ಕಡಿಮೆಯಾಗದೇ ಈಗ ಕೊನೆಯುಸಿರೆಳೆದಿದ್ದಾನೆ.

ಆದ್ರೆ ಶಿವನಗರದಲ್ಲಿರುವ ಈತನ ಹೇರ್‌ ಕಟಿಂಗ್‌ ಸಲೂನ್‌ಗೆ ಹೋದವರಲ್ಲಿ ಈಗ ಆತಂಕ ಶುರುವಾಗಿದೆ. ಹಾಗೇನೇ ಅಧಿಕಾರಿಗಳಿಗೂ ಕೂಡಾ ಈತ ಯಾರು ಯಾರಿಗೆ ಹೇರ್ ಕಟಿಂಗ್‌ ಮಾಡಿದ್ದ ಅನ್ನೋದನ್ನ ಪತ್ತೆ ಹಚ್ಚಲು ಪರದಾಡಬೇಕಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ