AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನಿಂದ ಹೇರ್‌ ಕಟಿಂಗ್‌ ಶಾಪ್‌ ಮಾಲೀಕ ಸಾವು, ಆತಂಕದಲ್ಲಿ ಬೆಂಗಳೂರು ಜನ

ಬೆಂಗಳೂರು: ಕೊರೊನಾ ಅಟ್ಟಹಾಸ ಈಗ ಯಾರನ್ನೂ ಬಿಡ್ತಿಲ್ಲ. ಬಡವರಿರಲಿ, ಶ್ರೀಮಂತರಿರಲಿ, ದಿನಗೂಲಿಯವರಿರಲಿ, ಐಪಿಎಸ್/ ಐಪಿಎಸ್‌ ಅಧಿಕಾರಿಗಳೇ ಇರಲಿ, ಊಹೂಂ ಯಾರನ್ನೂ ಬಿಡ್ತಿಲ್ಲ. ಸಂಪರ್ಕಕ್ಕೆ ಬಂದ್ರೆ ಸಾಕು ಸಿಕ್ಕಿದ್ದೇ ಸಿರುಂಡೆ ಅಂತಾ ಅಪ್ಪಿಕೊಂಡೇ ಬಿಡ್ತಿದೆ. ಈಗ ಹೇರ್‌ ಕಟಿಂಗ್‌ ಶಾಪ್‌ನ ಮಾಲಿಕರನ್ನೂ ಬಿಡದೇ ಆವರಿಸಿಕೊಂಡಿದೆ. ಹೌದು, ಬೆಂಗಳೂರಿನ ಶಿವನಗರದಲ್ಲಿರುವ ಹೇರ್‌ ಕಟಿಂಗ್‌ ಶಾಪ್‌ ಮಾಲಿಕ ಈಗ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಶಿವನಗರ ವಾರ್ಡ್‌ನ 45 ವರ್ಷದ ವ್ಯಕ್ತಿ ತೀವ್ರ ಜ್ವರದಿಂದ ಮಂಗಳವಾರ ತಡ ರಾತ್ರಿ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. […]

ಸೋಂಕಿನಿಂದ ಹೇರ್‌ ಕಟಿಂಗ್‌ ಶಾಪ್‌ ಮಾಲೀಕ ಸಾವು, ಆತಂಕದಲ್ಲಿ ಬೆಂಗಳೂರು ಜನ
Guru
| Edited By: |

Updated on: Jul 01, 2020 | 11:37 AM

Share

ಬೆಂಗಳೂರು: ಕೊರೊನಾ ಅಟ್ಟಹಾಸ ಈಗ ಯಾರನ್ನೂ ಬಿಡ್ತಿಲ್ಲ. ಬಡವರಿರಲಿ, ಶ್ರೀಮಂತರಿರಲಿ, ದಿನಗೂಲಿಯವರಿರಲಿ, ಐಪಿಎಸ್/ ಐಪಿಎಸ್‌ ಅಧಿಕಾರಿಗಳೇ ಇರಲಿ, ಊಹೂಂ ಯಾರನ್ನೂ ಬಿಡ್ತಿಲ್ಲ. ಸಂಪರ್ಕಕ್ಕೆ ಬಂದ್ರೆ ಸಾಕು ಸಿಕ್ಕಿದ್ದೇ ಸಿರುಂಡೆ ಅಂತಾ ಅಪ್ಪಿಕೊಂಡೇ ಬಿಡ್ತಿದೆ. ಈಗ ಹೇರ್‌ ಕಟಿಂಗ್‌ ಶಾಪ್‌ನ ಮಾಲಿಕರನ್ನೂ ಬಿಡದೇ ಆವರಿಸಿಕೊಂಡಿದೆ.

ಹೌದು, ಬೆಂಗಳೂರಿನ ಶಿವನಗರದಲ್ಲಿರುವ ಹೇರ್‌ ಕಟಿಂಗ್‌ ಶಾಪ್‌ ಮಾಲಿಕ ಈಗ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಶಿವನಗರ ವಾರ್ಡ್‌ನ 45 ವರ್ಷದ ವ್ಯಕ್ತಿ ತೀವ್ರ ಜ್ವರದಿಂದ ಮಂಗಳವಾರ ತಡ ರಾತ್ರಿ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈತ ಒಂದು ವಾರದ ಹಿಂದೆ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದ್ರೆ ಜ್ವರದ ಪ್ರತಾಪ ಕಡಿಮೆಯಾಗದೇ ಈಗ ಕೊನೆಯುಸಿರೆಳೆದಿದ್ದಾನೆ.

ಆದ್ರೆ ಶಿವನಗರದಲ್ಲಿರುವ ಈತನ ಹೇರ್‌ ಕಟಿಂಗ್‌ ಸಲೂನ್‌ಗೆ ಹೋದವರಲ್ಲಿ ಈಗ ಆತಂಕ ಶುರುವಾಗಿದೆ. ಹಾಗೇನೇ ಅಧಿಕಾರಿಗಳಿಗೂ ಕೂಡಾ ಈತ ಯಾರು ಯಾರಿಗೆ ಹೇರ್ ಕಟಿಂಗ್‌ ಮಾಡಿದ್ದ ಅನ್ನೋದನ್ನ ಪತ್ತೆ ಹಚ್ಚಲು ಪರದಾಡಬೇಕಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್