AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್​ ತಯಾರಿಸುವ ತಾಕತ್ತು HALಗೆ ಇದೆ, ಆದರೆ..

ಹೆಚ್‌ಎಎಲ್‌ ತನ್ನ ಹೆಲಿಕಾಪ್ಟರ್ ತಯಾರಿಕೆ ಬಲಪಡಿಸಿದೆ. ಇದರ ಜತೆ ಈ ವರ್ಷ ನಾವು ದೇಶೀಯ ತಯಾರಿಕೆಗೆ ಹೆಚ್ಚು ಒತ್ತು ನೀಡಿದ್ದೇವೆ. HAL ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಬಂದಿದೆ ಎಂದು HAL ಸಿಎಂಡಿಆರ್‌ ಮಾಧವನ್ ತಿಳಿಸಿದ್ದಾರೆ.

ರಫೇಲ್​ ತಯಾರಿಸುವ ತಾಕತ್ತು HALಗೆ ಇದೆ, ಆದರೆ..
HAL ಸಿಎಂಡಿಆರ್‌ ಮಾಧವನ್
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 04, 2021 | 7:39 PM

Share

ಬೆಂಗಳೂರು: ರಫೇಲ್​ ತಯಾರಿಸುವ ತಾಕತ್ತು HALಗೆ ಇದೆ. ಆದರೆ, ಡಾಸಲ್ಟ್​ ಸಂಸ್ಥೆ ಕೋರ್​ ಟೆಕ್ನಾಲಜಿಯನ್ನು ನಮಗೆ ನೀಡಲು ಸಿದ್ಧವಿರಲಿಲ್ಲ. ಕೇವಲ ರಫೇಲ್​ ಅಸ್ಸೆಂಬ್ಲಿ ಮಾಡೋಕೆ ​​ನಾವು ಸಿದ್ಧರಿರಲಿಲ್ಲ ಎಂದು HAL ಮುಖ್ಯಸ್ಥರಾದ (ಸಿಎಂಡಿಆರ್​) ಮಾಧವನ್​ ಹೇಳಿದ್ದಾರೆ.

ಇಂದು (ಫೆ.4) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಧವನ್​, ಕೊರೊನಾ ಸಮಯದಲ್ಲಿ ಸಂಕಷ್ಟ ಆಗಿತ್ತು. ಕೊವಿಡ್​​ ಮಧ್ಯೆಯೂ 150ನೇ ಡಾನಿಯರ್ ಹೆಲಿಕಾಪ್ಟರ್ ಸಿದ್ಧವಾಗಿದೆ. ಈ ಬಾರಿ ವಹಿವಾಟು ಹೆಚ್ಚಿಸಿಕೊಳ್ಳುವುದು ನಮ್ಮ ಮುಖ್ಯ ಉದ್ದೇಶ. HAL ವಿನ್ಯಾಸ​ ಹಾಗೂ ಉತ್ಪಾದನೆಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದರು.

ಎಚ್‌ಎಎಲ್‌ ತನ್ನ ಹೆಲಿಕಾಪ್ಟರ್ ತಯಾರಿಕೆ ಸಾಮರ್ಥ್ಯವನ್ನು ಸುಧಾರಿಸಿಕೊಂಡಿದೆ.  ಇದರ ಜತೆ ಈ ವರ್ಷ ನಾವು ದೇಶೀಯ ತಯಾರಿಕೆಗೆ ಹೆಚ್ಚು ಒತ್ತು ನೀಡಿದ್ದೇವೆ. HAL ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಬಂದಿದೆ. ಈ ಬಾರಿ 16 ಲಘು ಯುದ್ಧ ವಿಮಾನ ತಯಾರಿಕೆಗೆ ಆರ್ಡರ್​ ಬಂದಿದೆ. ಇದರ ಮೌಲ್ಯ ಸುಮಾರು 36 ಸಾವಿರ ಕೋಟಿ ರೂಪಾಯಿ. 36 ತಿಂಗಳ ನಂತರ ಮೊದಲ ಲಘು ಯುದ್ಧ ವಿಮಾನವನ್ನು ಡೆಲಿವರಿ ಮಾಡಿದ್ದೇವೆ. ಮುಂದಿನ 9 ವರ್ಷಗಳಲ್ಲಿ ಅಷ್ಟೂ ಯುದ್ಧ ವಿಮಾನವನ್ನು ತಯಾರಿಸಿ ಪೂರೈಸುತ್ತೇವೆ ಎಂದು ಮಾಧವನ್ ಮಾಹಿತಿ ನೀಡಿದರು.

ಎಚ್​​ಎಎಲ್​ ಭಾರತೀಯ ವಾಯುಪಡೆಗೆ 83 ತೇಜಸ್​ ವಿಮಾನಗಳನ್ನು ನೀಡುತ್ತಿದೆ. ಆಗ್ನೇಯ ಏಷ್ಯಾ ರಾಷ್ಟ್ರಗಳು ತೇಜಸ್​ ಕೊಳ್ಳಲು ಆಸಕ್ತಿ ತೋರಿವೆ. ಸದ್ಯ, 12 ಲೈಟ್ ಯುಟಿಲಿಟಿ ಹೆಲಿಕಾಪ್ಟರ್ ತಯಾರಿಕೆಗೆ ಆರ್ಡರ್​ ಬಂದಿದೆ ಎಂದು ಮಾಧವನ್​ ತಿಳಿಸಿದರು.

HAL ನಲ್ಲಿ LCA ತೇಜಸ್ ಡಿವಿಷನ್ ಪ್ಲಾಂಟ್- 2 ಉದ್ಘಾಟಿಸಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್