AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಫೋಟೋ, ವಿಡಿಯೋ ದಾಖಲೆ ಸಹಿತ ಕೋರ್ಟ್‌ಗೆ ತೆರಳಿದ ತಹಶೀಲ್ದಾರ್

ದಾವಣಗೆರೆ: ನಿನ್ನೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ತಾಂಡಾದಲ್ಲಿ ನಡೆದ ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಪುತ್ರ ಅವಿನಾಶ್ ವಿವಾಹಕ್ಕೆ ಗಣ್ಯಾತಿಗಣ್ಯರು, ರಾಜಕಾರಣಿಗಳು ಭಾಗವಹಿಸಿದ್ದರು. ಈ ವೇಳೆ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗಿತ್ತು. 50 ಜನರ ಬದಲಿಗೆ ಸಾವಿರಾರು ಜನ ಮದುವೆಯಲ್ಲಿ ಭಾಗಿಯಾಗಿದ್ರು. ಸಾಮಾಜಿಕ ಅಂತರ, ಮಾಸ್ಕ್​ ಧರಿಸದೆ ನಿರ್ಲಕ್ಷ್ಯ ವಹಿಸಲಾಗಿತ್ತು. ಹೀಗಾಗಿ ಹರಪನಹಳ್ಳಿ ತಹಶೀಲ್ದಾರ್ ನಾಗವೇಣಿ ಈ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರು. ಕೇಸ್ ದಾಖಲಾಗಿದೆ ಎಂದೂ ಭಾವಿಸಲಾಗಿತ್ತು. ಆದ್ರೆ ಅಸಮರ್ಪಕ ದೂರು ಹಿನ್ನೆಲೆಯಲ್ಲಿ ಪೊಲೀಸರು […]

ಮದುವೆ ಫೋಟೋ, ವಿಡಿಯೋ ದಾಖಲೆ ಸಹಿತ ಕೋರ್ಟ್‌ಗೆ ತೆರಳಿದ ತಹಶೀಲ್ದಾರ್
ಆಯೇಷಾ ಬಾನು
|

Updated on:Jun 17, 2020 | 1:41 PM

Share

ದಾವಣಗೆರೆ: ನಿನ್ನೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ತಾಂಡಾದಲ್ಲಿ ನಡೆದ ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಪುತ್ರ ಅವಿನಾಶ್ ವಿವಾಹಕ್ಕೆ ಗಣ್ಯಾತಿಗಣ್ಯರು, ರಾಜಕಾರಣಿಗಳು ಭಾಗವಹಿಸಿದ್ದರು. ಈ ವೇಳೆ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗಿತ್ತು.

50 ಜನರ ಬದಲಿಗೆ ಸಾವಿರಾರು ಜನ ಮದುವೆಯಲ್ಲಿ ಭಾಗಿಯಾಗಿದ್ರು. ಸಾಮಾಜಿಕ ಅಂತರ, ಮಾಸ್ಕ್​ ಧರಿಸದೆ ನಿರ್ಲಕ್ಷ್ಯ ವಹಿಸಲಾಗಿತ್ತು. ಹೀಗಾಗಿ ಹರಪನಹಳ್ಳಿ ತಹಶೀಲ್ದಾರ್ ನಾಗವೇಣಿ ಈ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರು. ಕೇಸ್ ದಾಖಲಾಗಿದೆ ಎಂದೂ ಭಾವಿಸಲಾಗಿತ್ತು. ಆದ್ರೆ ಅಸಮರ್ಪಕ ದೂರು ಹಿನ್ನೆಲೆಯಲ್ಲಿ ಪೊಲೀಸರು FIR ದಾಖಲಿಸಿಕೊಂಡಿರಲಿಲ್ಲ. ಹೀಗಾಗಿ ಮದುವೆಯ ಭಾವಚಿತ್ರ, ವಿಡಿಯೋ ದಾಖಲೆ ಸಹಿತ ದೂರು ಸಲ್ಲಿಸಲು ತಹಶೀಲ್ದಾರ್ ಇದೀಗ ಕೋರ್ಟ್‌ಗೆ ತೆರಳಿದ್ದಾರೆ.

Published On - 10:49 am, Tue, 16 June 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು