AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕಾನ್ಸ್‌ಟೇಬಲ್‌ಗೆ ಕಾಟ ಕೊಟ್ಟ ಖದೀಮ ಅರೆಸ್ಟ್.. ಖೇಲ್ ಖತಂ ನಾಟಕ್ ಬಂದ್!

ಮಹಿಳಾ ಕಾನ್ಸ್​ಟೇಬಲ್​ಗೆ ತೊಂದರೆ ಕೊಡುತ್ತಿದ್ದ ಸ್ನೇಹಿತನನ್ನು ಬಂಧಿಸಲಾಗಿದೆ. ಯಲಹಂಕ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮಹಿಳಾ ಕಾನ್ಸ್‌ಟೇಬಲ್‌ಗೆ ಕಾಟ ಕೊಟ್ಟ ಖದೀಮ ಅರೆಸ್ಟ್.. ಖೇಲ್ ಖತಂ ನಾಟಕ್ ಬಂದ್!
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Dec 23, 2020 | 12:45 PM

Share

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್​ ಕಾನ್ಸ್‌ಟೇಬಲ್‌​ಗೆ ಕಾಟ ಕೊಡುತ್ತಿದ್ದ ಕಿಡಿಗೇಡಿಯನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ಮೂಲದ ಸತೀಶ್​ ಇಂತಹ ಕೃತ್ಯ ಮಾಡಿರುವುದಾಗಿ ತಿಳಿದು ಬಂದಿದೆ.

ಕಾನ್ಸ್‌ಟೇಬಲ್‌ ಮತ್ತು ಸತೀಶ್ ಸಹಪಾಠಿಯಾಗಿದ್ದರು. ಮೊದಲಿನಿಂದಲೂ ಸ್ನೇಹಿತರು. ಸತೀಶ್ ಕಾನ್ಸ್​ಟೇಬಲ್​ಗೆ ಪದೇ ಪದೇ ಕರೆಮಾಡಿ ಕಿರಿ ಕಿರಿ ಮಾಡುತ್ತಿದ್ದ. ಇದನ್ನು ಸಹಿಸದ ಕಾನ್ಸ್‌ಟೇಬಲ್, ತಮ್ಮ ಸ್ನೇಹಿತರ ಗ್ರೂಪಿನಿಂದ ಸತೀಶನನ್ನು ತೆಗೆದು ಹಾಕಿದ್ದರು.

ಇದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದ ಸತೀಶ್, ಕಡೂರು ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳಾ ಕಾನ್ಸ್‌ಟೇಬಲ್‌ ಫೋನ್ ನಂಬರ್​ಅನ್ನು ದೊಡ್ಡದಾಗಿ ಬರೆದಿದ್ದ. ಇದರ ಬಳಿಕ ಮಹಿಳಾ ಕಾನ್ಸ್‌ಟೇಬಲ್‌​ಗೆ ಅಶ್ಲೀಲ ಕರೆಗಳು ಬರಲಾರಂಭಿಸಿದವು. ಈ ಕುರಿತು ತನಿಖೆ ಆರಂಭಿಸಿದಾಗ ಸತೀಶ್ ಸಿಕ್ಕಿ ಬಿದ್ದಿದ್ದಾನೆ.

ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಶೌಚಾಲಯದಲ್ಲಿ ನಂಬರ್ ಬರೆದಿರುವುದು ಸತೀಶ್ ಎಂಬುದು ಬೆಳಕಿಗೆ ಬಂದಿದೆ.

ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ