AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಬರ್ತಾರಾ ಹರ್ಷಿಕಾ ಪೂಣಚ್ಚ! ಪ್ರಚಾರದ ವೇಳೆ ನಟಿ ಹೇಳಿದ್ದೇನು?

ಚಿಕ್ಕಬಳ್ಳಾಪುರ: ನಟಿ ಹರ್ಷಿಕಾ ಪೂಣಚ್ಚ ನಗರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ನಟಿ ಹರ್ಷಿಕಾ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಪರ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ವೇಳೆ ಹೋದ ಮನೆಗಳಲ್ಲೆಲ್ಲಾ ಪಾನಕ ಮಜ್ಜಿಗೆ ನೀರು ಟೀ ಕಾಫಿ ಕೊಟ್ಟು ಸತ್ಕರಿಸುತ್ತಿದ್ದಾರೆ. ಜನರ ಜೊತೆ ಒಡನಾಟಕ್ಕೆ ತುಂಬ ಖುಷಿಯಾಗುತ್ತೆ ಎಂದು ಹೇಳಿದ ನಟಿ ಹರ್ಷಿಕಾ ಸದ್ಯಕ್ಕೆ ಸಿನಿಮಾಗಳಲ್ಲಿ ಬ್ಯೂಜಿಯಾಗಿದ್ದೇನೆ. ದೈವೇಚ್ಛೆಯಿದ್ದು, ದೇವರು ತಥಾಸ್ತು ಅಂದ್ರೆ ಏನ್ ಬೇಕಾದ್ರೂ ಆಗಬಹುದು ಎಂದು ಭವಿಷ್ಯದಲ್ಲಿ […]

ರಾಜಕೀಯಕ್ಕೆ ಬರ್ತಾರಾ ಹರ್ಷಿಕಾ ಪೂಣಚ್ಚ! ಪ್ರಚಾರದ ವೇಳೆ ನಟಿ ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on:Nov 21, 2019 | 3:06 PM

Share

ಚಿಕ್ಕಬಳ್ಳಾಪುರ: ನಟಿ ಹರ್ಷಿಕಾ ಪೂಣಚ್ಚ ನಗರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ನಟಿ ಹರ್ಷಿಕಾ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಪರ ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ವೇಳೆ ಹೋದ ಮನೆಗಳಲ್ಲೆಲ್ಲಾ ಪಾನಕ ಮಜ್ಜಿಗೆ ನೀರು ಟೀ ಕಾಫಿ ಕೊಟ್ಟು ಸತ್ಕರಿಸುತ್ತಿದ್ದಾರೆ. ಜನರ ಜೊತೆ ಒಡನಾಟಕ್ಕೆ ತುಂಬ ಖುಷಿಯಾಗುತ್ತೆ ಎಂದು ಹೇಳಿದ ನಟಿ ಹರ್ಷಿಕಾ ಸದ್ಯಕ್ಕೆ ಸಿನಿಮಾಗಳಲ್ಲಿ ಬ್ಯೂಜಿಯಾಗಿದ್ದೇನೆ. ದೈವೇಚ್ಛೆಯಿದ್ದು, ದೇವರು ತಥಾಸ್ತು ಅಂದ್ರೆ ಏನ್ ಬೇಕಾದ್ರೂ ಆಗಬಹುದು ಎಂದು ಭವಿಷ್ಯದಲ್ಲಿ ರಾಜಕಾರಣ ಸೇರುವ ಬಗ್ಗೆ ಸುಳಿವು ನೀಡಿದರು.

ಜನಸೇವೆಗೆ ರಾಜಕೀಯ ರಂಗ ಬೆಸ್ಟ್. ಚಿಕ್ಕಬಳ್ಳಾಪುರದ ಜನ ನನಗೆ ತುಂಬಾ ಮಹತ್ವ ಕೊಡುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ನಗರದ ಒಂದನೆ ವಾರ್ಡ್​ನಲ್ಲಿ ಪ್ರಚಾರದ ವೇಳೆ ಅವರು ತಿಳಿಸಿದರು.

ತಾರಾ ದಂಡು: ಬಿಗ್​​ಬಾಸ್​ ಸ್ಪರ್ಧಿ ಭುವನ್​ ಪೊನ್ನಣ್ಣ ಮತ್ತು ನಟ ದಿಗಂತ್ ಸಹ ಬಿಜೆಪಿ ಅಭ್ಯರ್ಥಿಯ ಪರ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.

Published On - 2:46 pm, Thu, 21 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ