AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಬರ್ತಾರಾ ಹರ್ಷಿಕಾ ಪೂಣಚ್ಚ! ಪ್ರಚಾರದ ವೇಳೆ ನಟಿ ಹೇಳಿದ್ದೇನು?

ಚಿಕ್ಕಬಳ್ಳಾಪುರ: ನಟಿ ಹರ್ಷಿಕಾ ಪೂಣಚ್ಚ ನಗರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ನಟಿ ಹರ್ಷಿಕಾ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಪರ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ವೇಳೆ ಹೋದ ಮನೆಗಳಲ್ಲೆಲ್ಲಾ ಪಾನಕ ಮಜ್ಜಿಗೆ ನೀರು ಟೀ ಕಾಫಿ ಕೊಟ್ಟು ಸತ್ಕರಿಸುತ್ತಿದ್ದಾರೆ. ಜನರ ಜೊತೆ ಒಡನಾಟಕ್ಕೆ ತುಂಬ ಖುಷಿಯಾಗುತ್ತೆ ಎಂದು ಹೇಳಿದ ನಟಿ ಹರ್ಷಿಕಾ ಸದ್ಯಕ್ಕೆ ಸಿನಿಮಾಗಳಲ್ಲಿ ಬ್ಯೂಜಿಯಾಗಿದ್ದೇನೆ. ದೈವೇಚ್ಛೆಯಿದ್ದು, ದೇವರು ತಥಾಸ್ತು ಅಂದ್ರೆ ಏನ್ ಬೇಕಾದ್ರೂ ಆಗಬಹುದು ಎಂದು ಭವಿಷ್ಯದಲ್ಲಿ […]

ರಾಜಕೀಯಕ್ಕೆ ಬರ್ತಾರಾ ಹರ್ಷಿಕಾ ಪೂಣಚ್ಚ! ಪ್ರಚಾರದ ವೇಳೆ ನಟಿ ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on:Nov 21, 2019 | 3:06 PM

Share

ಚಿಕ್ಕಬಳ್ಳಾಪುರ: ನಟಿ ಹರ್ಷಿಕಾ ಪೂಣಚ್ಚ ನಗರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ನಟಿ ಹರ್ಷಿಕಾ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಪರ ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ವೇಳೆ ಹೋದ ಮನೆಗಳಲ್ಲೆಲ್ಲಾ ಪಾನಕ ಮಜ್ಜಿಗೆ ನೀರು ಟೀ ಕಾಫಿ ಕೊಟ್ಟು ಸತ್ಕರಿಸುತ್ತಿದ್ದಾರೆ. ಜನರ ಜೊತೆ ಒಡನಾಟಕ್ಕೆ ತುಂಬ ಖುಷಿಯಾಗುತ್ತೆ ಎಂದು ಹೇಳಿದ ನಟಿ ಹರ್ಷಿಕಾ ಸದ್ಯಕ್ಕೆ ಸಿನಿಮಾಗಳಲ್ಲಿ ಬ್ಯೂಜಿಯಾಗಿದ್ದೇನೆ. ದೈವೇಚ್ಛೆಯಿದ್ದು, ದೇವರು ತಥಾಸ್ತು ಅಂದ್ರೆ ಏನ್ ಬೇಕಾದ್ರೂ ಆಗಬಹುದು ಎಂದು ಭವಿಷ್ಯದಲ್ಲಿ ರಾಜಕಾರಣ ಸೇರುವ ಬಗ್ಗೆ ಸುಳಿವು ನೀಡಿದರು.

ಜನಸೇವೆಗೆ ರಾಜಕೀಯ ರಂಗ ಬೆಸ್ಟ್. ಚಿಕ್ಕಬಳ್ಳಾಪುರದ ಜನ ನನಗೆ ತುಂಬಾ ಮಹತ್ವ ಕೊಡುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ನಗರದ ಒಂದನೆ ವಾರ್ಡ್​ನಲ್ಲಿ ಪ್ರಚಾರದ ವೇಳೆ ಅವರು ತಿಳಿಸಿದರು.

ತಾರಾ ದಂಡು: ಬಿಗ್​​ಬಾಸ್​ ಸ್ಪರ್ಧಿ ಭುವನ್​ ಪೊನ್ನಣ್ಣ ಮತ್ತು ನಟ ದಿಗಂತ್ ಸಹ ಬಿಜೆಪಿ ಅಭ್ಯರ್ಥಿಯ ಪರ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.

Published On - 2:46 pm, Thu, 21 November 19

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ