AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಬರ್ತಾರಾ ಹರ್ಷಿಕಾ ಪೂಣಚ್ಚ! ಪ್ರಚಾರದ ವೇಳೆ ನಟಿ ಹೇಳಿದ್ದೇನು?

ಚಿಕ್ಕಬಳ್ಳಾಪುರ: ನಟಿ ಹರ್ಷಿಕಾ ಪೂಣಚ್ಚ ನಗರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ನಟಿ ಹರ್ಷಿಕಾ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಪರ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ವೇಳೆ ಹೋದ ಮನೆಗಳಲ್ಲೆಲ್ಲಾ ಪಾನಕ ಮಜ್ಜಿಗೆ ನೀರು ಟೀ ಕಾಫಿ ಕೊಟ್ಟು ಸತ್ಕರಿಸುತ್ತಿದ್ದಾರೆ. ಜನರ ಜೊತೆ ಒಡನಾಟಕ್ಕೆ ತುಂಬ ಖುಷಿಯಾಗುತ್ತೆ ಎಂದು ಹೇಳಿದ ನಟಿ ಹರ್ಷಿಕಾ ಸದ್ಯಕ್ಕೆ ಸಿನಿಮಾಗಳಲ್ಲಿ ಬ್ಯೂಜಿಯಾಗಿದ್ದೇನೆ. ದೈವೇಚ್ಛೆಯಿದ್ದು, ದೇವರು ತಥಾಸ್ತು ಅಂದ್ರೆ ಏನ್ ಬೇಕಾದ್ರೂ ಆಗಬಹುದು ಎಂದು ಭವಿಷ್ಯದಲ್ಲಿ […]

ರಾಜಕೀಯಕ್ಕೆ ಬರ್ತಾರಾ ಹರ್ಷಿಕಾ ಪೂಣಚ್ಚ! ಪ್ರಚಾರದ ವೇಳೆ ನಟಿ ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on:Nov 21, 2019 | 3:06 PM

Share

ಚಿಕ್ಕಬಳ್ಳಾಪುರ: ನಟಿ ಹರ್ಷಿಕಾ ಪೂಣಚ್ಚ ನಗರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ನಟಿ ಹರ್ಷಿಕಾ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಪರ ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ವೇಳೆ ಹೋದ ಮನೆಗಳಲ್ಲೆಲ್ಲಾ ಪಾನಕ ಮಜ್ಜಿಗೆ ನೀರು ಟೀ ಕಾಫಿ ಕೊಟ್ಟು ಸತ್ಕರಿಸುತ್ತಿದ್ದಾರೆ. ಜನರ ಜೊತೆ ಒಡನಾಟಕ್ಕೆ ತುಂಬ ಖುಷಿಯಾಗುತ್ತೆ ಎಂದು ಹೇಳಿದ ನಟಿ ಹರ್ಷಿಕಾ ಸದ್ಯಕ್ಕೆ ಸಿನಿಮಾಗಳಲ್ಲಿ ಬ್ಯೂಜಿಯಾಗಿದ್ದೇನೆ. ದೈವೇಚ್ಛೆಯಿದ್ದು, ದೇವರು ತಥಾಸ್ತು ಅಂದ್ರೆ ಏನ್ ಬೇಕಾದ್ರೂ ಆಗಬಹುದು ಎಂದು ಭವಿಷ್ಯದಲ್ಲಿ ರಾಜಕಾರಣ ಸೇರುವ ಬಗ್ಗೆ ಸುಳಿವು ನೀಡಿದರು.

ಜನಸೇವೆಗೆ ರಾಜಕೀಯ ರಂಗ ಬೆಸ್ಟ್. ಚಿಕ್ಕಬಳ್ಳಾಪುರದ ಜನ ನನಗೆ ತುಂಬಾ ಮಹತ್ವ ಕೊಡುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ನಗರದ ಒಂದನೆ ವಾರ್ಡ್​ನಲ್ಲಿ ಪ್ರಚಾರದ ವೇಳೆ ಅವರು ತಿಳಿಸಿದರು.

ತಾರಾ ದಂಡು: ಬಿಗ್​​ಬಾಸ್​ ಸ್ಪರ್ಧಿ ಭುವನ್​ ಪೊನ್ನಣ್ಣ ಮತ್ತು ನಟ ದಿಗಂತ್ ಸಹ ಬಿಜೆಪಿ ಅಭ್ಯರ್ಥಿಯ ಪರ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.

Published On - 2:46 pm, Thu, 21 November 19

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್