AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲುವು ಸಡಿಲಿಸಿದ ಜಿಲ್ಲಾಡಳಿತ: ಇಂದು ಬಂದ‌ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ

ಹಾಸನ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲುಗಳನ್ನು ಒಂದು ವರ್ಷದ ನಂತರ ಇಂದು ತೆರೆಯಲಾಯಿತು. ವಿಶೇಷ ಪೂಜೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ದೇವಸ್ಥಾನದ ದ್ವಾರವನ್ನು ತೆರೆಯಲಾಯಿತು. ದೇವಸ್ಥಾನದ ಬಾಗಿಲು ಇಂದಿನಿಂದ 12 ದಿನಗಳ ಕಾಲ ತೆರೆದಿರಲಾಗುವುದು. ಒಂದು ವರ್ಷದ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನ ಪಡೆಯಲು ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ದೇವಾಲಯದ ಒಳಗೆ ಉರಿಯುತ್ತಿರೋ ದೀಪವನ್ನು ನೋಡಲು ಜನರು ಮುಗಿಬಿದ್ದರು. ಸಾರ್ವಜನಿಕರಿಗೆ ದರ್ಶನ ಪಡೆಯುವ […]

ನಿಲುವು ಸಡಿಲಿಸಿದ ಜಿಲ್ಲಾಡಳಿತ: ಇಂದು ಬಂದ‌ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ
ಹಾಸನಾಂಬೆ ದೇವಾಲಯ
KUSHAL V
|

Updated on:Nov 05, 2020 | 1:40 PM

Share

ಹಾಸನ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲುಗಳನ್ನು ಒಂದು ವರ್ಷದ ನಂತರ ಇಂದು ತೆರೆಯಲಾಯಿತು. ವಿಶೇಷ ಪೂಜೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ದೇವಸ್ಥಾನದ ದ್ವಾರವನ್ನು ತೆರೆಯಲಾಯಿತು.

ದೇವಸ್ಥಾನದ ಬಾಗಿಲು ಇಂದಿನಿಂದ 12 ದಿನಗಳ ಕಾಲ ತೆರೆದಿರಲಾಗುವುದು. ಒಂದು ವರ್ಷದ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನ ಪಡೆಯಲು ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ದೇವಾಲಯದ ಒಳಗೆ ಉರಿಯುತ್ತಿರೋ ದೀಪವನ್ನು ನೋಡಲು ಜನರು ಮುಗಿಬಿದ್ದರು. ಸಾರ್ವಜನಿಕರಿಗೆ ದರ್ಶನ ಪಡೆಯುವ ನಿರ್ಬಂಧವಿದ್ದರೂ ನೂರಾರು ಜನರು ಆಗಮಿಸಿದ ಕಾರಣ ಕೆಲ ಕಾಲ ನೂಕುನುಗ್ಗಲು ಉಂಟಾಯಿತು. ಅಂತಿಮವಾಗಿ ಜಿಲ್ಲಾಡಳಿತ ತನ್ನ ನಿಲುವು ಸಡಿಲಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿತು. ಇಂದು ದರ್ಶನಕ್ಕೆ ಬಂದ‌ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿತು. ಸರತಿ ಸಾಲಿನಲ್ಲಿ ಬಂದು ದೇವಿ ದರ್ಶನ ಪಡೆಯಲು ಅಧಿಕಾರಿಗಳು ಅವಕಾಶ ನೀಡಿದರು. ಈ ನಡುವೆ, ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಭಕ್ತರು ಯಾವುದೇ ಸಾಮಾಜಿಕ ಅಂತರ ಇಲ್ಲದೆ ದರ್ಶನಕ್ಕೆ ಮುಂದಾದರು.

Published On - 1:08 pm, Thu, 5 November 20

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!