AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲುವು ಸಡಿಲಿಸಿದ ಜಿಲ್ಲಾಡಳಿತ: ಇಂದು ಬಂದ‌ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ

ಹಾಸನ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲುಗಳನ್ನು ಒಂದು ವರ್ಷದ ನಂತರ ಇಂದು ತೆರೆಯಲಾಯಿತು. ವಿಶೇಷ ಪೂಜೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ದೇವಸ್ಥಾನದ ದ್ವಾರವನ್ನು ತೆರೆಯಲಾಯಿತು. ದೇವಸ್ಥಾನದ ಬಾಗಿಲು ಇಂದಿನಿಂದ 12 ದಿನಗಳ ಕಾಲ ತೆರೆದಿರಲಾಗುವುದು. ಒಂದು ವರ್ಷದ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನ ಪಡೆಯಲು ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ದೇವಾಲಯದ ಒಳಗೆ ಉರಿಯುತ್ತಿರೋ ದೀಪವನ್ನು ನೋಡಲು ಜನರು ಮುಗಿಬಿದ್ದರು. ಸಾರ್ವಜನಿಕರಿಗೆ ದರ್ಶನ ಪಡೆಯುವ […]

ನಿಲುವು ಸಡಿಲಿಸಿದ ಜಿಲ್ಲಾಡಳಿತ: ಇಂದು ಬಂದ‌ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ
ಹಾಸನಾಂಬೆ ದೇವಾಲಯ
KUSHAL V
|

Updated on:Nov 05, 2020 | 1:40 PM

Share

ಹಾಸನ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲುಗಳನ್ನು ಒಂದು ವರ್ಷದ ನಂತರ ಇಂದು ತೆರೆಯಲಾಯಿತು. ವಿಶೇಷ ಪೂಜೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ದೇವಸ್ಥಾನದ ದ್ವಾರವನ್ನು ತೆರೆಯಲಾಯಿತು.

ದೇವಸ್ಥಾನದ ಬಾಗಿಲು ಇಂದಿನಿಂದ 12 ದಿನಗಳ ಕಾಲ ತೆರೆದಿರಲಾಗುವುದು. ಒಂದು ವರ್ಷದ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನ ಪಡೆಯಲು ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ದೇವಾಲಯದ ಒಳಗೆ ಉರಿಯುತ್ತಿರೋ ದೀಪವನ್ನು ನೋಡಲು ಜನರು ಮುಗಿಬಿದ್ದರು. ಸಾರ್ವಜನಿಕರಿಗೆ ದರ್ಶನ ಪಡೆಯುವ ನಿರ್ಬಂಧವಿದ್ದರೂ ನೂರಾರು ಜನರು ಆಗಮಿಸಿದ ಕಾರಣ ಕೆಲ ಕಾಲ ನೂಕುನುಗ್ಗಲು ಉಂಟಾಯಿತು. ಅಂತಿಮವಾಗಿ ಜಿಲ್ಲಾಡಳಿತ ತನ್ನ ನಿಲುವು ಸಡಿಲಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿತು. ಇಂದು ದರ್ಶನಕ್ಕೆ ಬಂದ‌ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿತು. ಸರತಿ ಸಾಲಿನಲ್ಲಿ ಬಂದು ದೇವಿ ದರ್ಶನ ಪಡೆಯಲು ಅಧಿಕಾರಿಗಳು ಅವಕಾಶ ನೀಡಿದರು. ಈ ನಡುವೆ, ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಭಕ್ತರು ಯಾವುದೇ ಸಾಮಾಜಿಕ ಅಂತರ ಇಲ್ಲದೆ ದರ್ಶನಕ್ಕೆ ಮುಂದಾದರು.

Published On - 1:08 pm, Thu, 5 November 20

Follow Us
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ