AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಸಾಗಾಟ ದೂರು ದಾಖಲಿಸಿದಕ್ಕೆ ಪೊಲೀಸ್ ಠಾಣೆಗೆ ನುಗ್ಗಿ BJP ನಾಯಕನ ದರ್ಪ

ಹಾಸನ: ಅಕ್ರಮ ಮರಳು ಸಾಗಾಟ ವಿರುದ್ಧ ದೂರು ದಾಖಲು ಮಾಡಿದ ಹಿನ್ನೆಲೆಯಲ್ಲಿ ಅರೆಹಳ್ಳಿ ಪೊಲೀಸ್ ಠಾಣೆಗೆ ಬಿಜೆಪಿ‌ ಕಾರ್ಯಕರ್ತರು ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್‌ ನೇತೃತ್ವದಲ್ಲಿ ಬೆಮಬಲಿಗರು ಬೇಲೂರು ತಾಲೂಕಿನ ಅರೆಹಳ್ಳಿ ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಘಟನೆ ಸಂಪೂರ್ಣ ವಿವರ ಸಿಸಿ‌ ಕ್ಯಾಮೆರಾದಲ್ಲಿ ದಾಖಲಾಗಿದೆಯಂತೆ. ಈ ಹಿಂದೆ ದೂರು ದಾಖಲಿಸಿದ್ದ PSI ವರ್ಗಾವಣೆಯಾಗಿದೆ. ನೀವು ಅದೇ ರೀತಿ ಮಾಡಿದರೆ ಎತ್ತಂಗಡಿ ಮಾಡಿಸುತ್ತೇವೆ […]

ಅಕ್ರಮ ಮರಳು ಸಾಗಾಟ ದೂರು ದಾಖಲಿಸಿದಕ್ಕೆ ಪೊಲೀಸ್ ಠಾಣೆಗೆ ನುಗ್ಗಿ BJP ನಾಯಕನ ದರ್ಪ
ಆಯೇಷಾ ಬಾನು
| Edited By: |

Updated on: Sep 21, 2020 | 9:58 AM

Share

ಹಾಸನ: ಅಕ್ರಮ ಮರಳು ಸಾಗಾಟ ವಿರುದ್ಧ ದೂರು ದಾಖಲು ಮಾಡಿದ ಹಿನ್ನೆಲೆಯಲ್ಲಿ ಅರೆಹಳ್ಳಿ ಪೊಲೀಸ್ ಠಾಣೆಗೆ ಬಿಜೆಪಿ‌ ಕಾರ್ಯಕರ್ತರು ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್‌ ನೇತೃತ್ವದಲ್ಲಿ ಬೆಮಬಲಿಗರು ಬೇಲೂರು ತಾಲೂಕಿನ ಅರೆಹಳ್ಳಿ ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಘಟನೆ ಸಂಪೂರ್ಣ ವಿವರ ಸಿಸಿ‌ ಕ್ಯಾಮೆರಾದಲ್ಲಿ ದಾಖಲಾಗಿದೆಯಂತೆ. ಈ ಹಿಂದೆ ದೂರು ದಾಖಲಿಸಿದ್ದ PSI ವರ್ಗಾವಣೆಯಾಗಿದೆ. ನೀವು ಅದೇ ರೀತಿ ಮಾಡಿದರೆ ಎತ್ತಂಗಡಿ ಮಾಡಿಸುತ್ತೇವೆ ಎಂದು ಎಸ್‌ಐಗೆ ಬಿಜೆಪಿ ಕಾರ್ಯಕರ್ತರು ಆವಾಜ್ ಹಾಕಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ ಸಂಬಂಧ ರೌಡಿಶೀಟರ್‌ಗಳಾದ ಮಧು, ಭರತ್ ವಿರುದ್ಧ ಕೇಸ್ ದಾಖಲಾಗಿತ್ತು. ಇವರಿಬ್ಬರು ಹೆಚ್.ಕೆ.ಸುರೇಶ್‌ ಆಪ್ತರು. ಹೀಗಾಗಿ ಬಿಜೆಪಿ ಕಾರ್ಯಕರ್ತರ ಜತೆ ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!