AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ದಿನಗಳ ಹಾಸನಾಂಬೆ ದರ್ಶನೋತ್ಸವ: ಕಾಣಿಕೆಯಾಗಿ ಹರಿದುಬಂದ ಹಣವೆಷ್ಟು ಗೊತ್ತಾ?

ಹಾಸನ: 12 ದಿನಗಳ ಹಾಸನಾಂಬೆ ದೇಗುಲದ ವಿಜೃಂಭಣೆಯ ದರ್ಶನೋತ್ಸವಕ್ಕೆ ನಿನ್ನೆ ತೆರೆ ಬಿದಿದ್ದು, ಇಂದು ದೇವಾಲಯದ ಹುಂಡಿ ಎಣಿಕೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆದರೆ ಬೇಸರದ ಸಂಗತಿಯೆಂದರೆ ಈ ಬಾರಿ ಹಾಸನಾಂಬೆ ಕಾಣಿಕೆಯಲ್ಲಿ ಭಾರೀ ಕುಸಿತ ಕಂಡುಬಂದಿದೆ. ಕೇವಲ 21 ಲಕ್ಷ ಈ ಬಾರಿ ಕೇವಲ 21,34,052 ರೂ ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ ಸಿದ್ದೇಶ್ವರ ದೇವಾಲಯದಿಂದ 1,45,720 ರೂ ಕಾಣಿಕೆ ಸಂಗ್ರಹವಾಗಿದೆ. ಒಟ್ಟು 22,79,772 ರೂ ಹಣ ಈ ಬಾರಿ ಹಾಸನಾಂಬೆಗೆ ಕಾಣಿಕೆಯಾಗಿ ಹರಿದುಬಂದಿದೆ. ಕಳೆದ ಬಾರಿ ಹಾಸನಾಂಬೆ […]

12 ದಿನಗಳ ಹಾಸನಾಂಬೆ ದರ್ಶನೋತ್ಸವ: ಕಾಣಿಕೆಯಾಗಿ ಹರಿದುಬಂದ ಹಣವೆಷ್ಟು ಗೊತ್ತಾ?
ಪೃಥ್ವಿಶಂಕರ
|

Updated on:Nov 17, 2020 | 3:40 PM

Share

ಹಾಸನ: 12 ದಿನಗಳ ಹಾಸನಾಂಬೆ ದೇಗುಲದ ವಿಜೃಂಭಣೆಯ ದರ್ಶನೋತ್ಸವಕ್ಕೆ ನಿನ್ನೆ ತೆರೆ ಬಿದಿದ್ದು, ಇಂದು ದೇವಾಲಯದ ಹುಂಡಿ ಎಣಿಕೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆದರೆ ಬೇಸರದ ಸಂಗತಿಯೆಂದರೆ ಈ ಬಾರಿ ಹಾಸನಾಂಬೆ ಕಾಣಿಕೆಯಲ್ಲಿ ಭಾರೀ ಕುಸಿತ ಕಂಡುಬಂದಿದೆ.

ಕೇವಲ 21 ಲಕ್ಷ ಈ ಬಾರಿ ಕೇವಲ 21,34,052 ರೂ ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ ಸಿದ್ದೇಶ್ವರ ದೇವಾಲಯದಿಂದ 1,45,720 ರೂ ಕಾಣಿಕೆ ಸಂಗ್ರಹವಾಗಿದೆ. ಒಟ್ಟು 22,79,772 ರೂ ಹಣ ಈ ಬಾರಿ ಹಾಸನಾಂಬೆಗೆ ಕಾಣಿಕೆಯಾಗಿ ಹರಿದುಬಂದಿದೆ. ಕಳೆದ ಬಾರಿ ಹಾಸನಾಂಬೆ ಹುಂಡಿಯಿಂದಲೇ 1,31,24,424 ರೂ ಹಣ ಸಂಗ್ರಹವಾಗಿತ್ತು.

ಕಳೆದ ಬಾರಿ ಮೂರೂವರೆ ಕೋಟಿ ಆದಾಯ ಕಳೆದ ಬಾರಿ ವಿಶೇಷ ದರ್ಶನ, ಪ್ರಸಾದ ಮಾರಾಟ ಸೇರಿ ಒಟ್ಟು ಮೂರೂವರೆ ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಆದರೆ ಈ ಬಾರಿ ಭಕ್ತರಿಗೆ ದರ್ಶನಕ್ಕೆ‌ ನಿರ್ಬಂಧ ಹಿನ್ನೆಲೆಯಲ್ಲಿ ಮೂರು ಕೋಟಿ ರೂಪಾಯಿಗೂ ಅಧಿಕ ಆದಾಯಕ್ಕೆ ಬ್ರೇಕ್​ ಬಿದ್ದಿದೆ. ಹಾಸನಾಂಬೆಯ 12 ದಿನಗಳ ದರ್ಶನದಿಂದ ಒಟ್ಟು 22,79,772 ರೂ ಸಂಗ್ರಹವಾಗಿದೆ. ಕಾಣಿಕೆ ಸಂಗ್ರಹದ ಬಗ್ಗೆ ಹಾಸನಾಂಬೆ ದೇಗುಲದ ಆಡಳಿತಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.

Published On - 3:27 pm, Tue, 17 November 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ