AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಚಿತ ಮಹಿಳೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗಿ ಹೀನಾಯ ಕೃತ್ಯ ಎಸಗಿದ್ದ ಯುವಕ ಅರೆಸ್ಟ್

ಹಾವೇರಿ: ಮಹಿಳೆಯನ್ನ ಹತ್ಯೆ ಮಾಡಿ ಮೃತದೇಹವನ್ನ ಅರಣ್ಯ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈರಮ್ಮ (48) ಹತ್ಯೆಯಾಗಿರೋ ಮಹಿಳೆ. ಯಲ್ಲಪ್ಪ(26) ಬಂಧಿತ ಆರೋಪಿ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ 48 ವರ್ಷದ ಈರಮ್ಮನ ಶವ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂದಿಸಿದ್ದಾರೆ. ನವಂಬರ್ 1ರಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ಈರಮ್ಮ ಅದೇ ಗ್ರಾಮದ 26 ವರ್ಷದ ಯಲ್ಲಪ್ಪ ಎಂಬ […]

ಪರಿಚಿತ ಮಹಿಳೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗಿ ಹೀನಾಯ ಕೃತ್ಯ ಎಸಗಿದ್ದ ಯುವಕ ಅರೆಸ್ಟ್
ಆಯೇಷಾ ಬಾನು
|

Updated on: Nov 08, 2020 | 9:57 AM

Share

ಹಾವೇರಿ: ಮಹಿಳೆಯನ್ನ ಹತ್ಯೆ ಮಾಡಿ ಮೃತದೇಹವನ್ನ ಅರಣ್ಯ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈರಮ್ಮ (48) ಹತ್ಯೆಯಾಗಿರೋ ಮಹಿಳೆ. ಯಲ್ಲಪ್ಪ(26) ಬಂಧಿತ ಆರೋಪಿ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ 48 ವರ್ಷದ ಈರಮ್ಮನ ಶವ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂದಿಸಿದ್ದಾರೆ. ನವಂಬರ್ 1ರಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ಈರಮ್ಮ ಅದೇ ಗ್ರಾಮದ 26 ವರ್ಷದ ಯಲ್ಲಪ್ಪ ಎಂಬ ಯುವಕನ ಜೊತೆ ಬೈಕ್​ನಲ್ಲಿ ಮಕರವಳ್ಳಿ ಅರಣ್ಯ ಪ್ರದೇಶ ಮಾರ್ಗವಾಗಿ ಪ್ರಯಾಣಿಸುತ್ತಿದ್ದರು. ಈ ವೇಳೆ ಯಲ್ಲಪ್ಪ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಅರಣ್ಯ ಪ್ರದೇಶದಲ್ಲಿ ಮೃತದೇಹ ಬಿಟ್ಟು ಪರಾರಿಯಾಗಿದ್ದ.

ಯಲ್ಲಪ್ಪ ಹಾಗೂ ಈರಮ್ಮ ಪರಸ್ಪರ ಪರಿಚಿತರಾಗಿದ್ದವರು. ಆದ್ರೆ ಯಲ್ಲಪ್ಪ ತನ್ನ ತಾಯಿ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಮುಖ ಅರೆಸ್ಟ್ ಆಗಿದ್ದಾನೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು