AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ […]

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು
ಆಯೇಷಾ ಬಾನು
| Edited By: |

Updated on: Nov 23, 2020 | 10:06 AM

Share

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸದ್ಯ ಈಗ ಹೆಚ್‌.ಡಿ.ದೇವೇಗೌಡ ಜನರ ಮನವಿಗೆ ಸ್ಪಂದಿಸಿದ್ದಾರೆ. ದೇವೆಗೌಡರು ತಮ್ಮ ಅಪ್ತ ಕಾರ್ಯದರ್ಶಿ, ಎಂಎಲ್‌ಸಿ ತಿಪ್ಪೇಸ್ವಾಮಿ ಮೂಲಕ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು, ಸಿಬ್ಬಂದಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಣ ಹಸ್ತಾಂತರಿಸಲಾಗಿದೆ. ಸೀಗಲಹಳ್ಳಿ ಗ್ರಾಮಸ್ಥರು ಶಾಲೆಗೆ ಧನಸಹಾಯ ಮಾಡಿದ ಹೆಚ್‌.ಡಿ.ದೇವೇಗೌಡರಿಗೂ ಹಾಗೂ ಎಂ.ಎಲ್‌.ಸಿ ತಿಪ್ಪೆಸ್ವಾಮಿಯವರಿಗೂ ಧನ್ಯವಾದ ತಿಳಿಸಿದ್ದಾರೆ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ