AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ […]

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು
ಆಯೇಷಾ ಬಾನು
| Edited By: |

Updated on: Nov 23, 2020 | 10:06 AM

Share

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸದ್ಯ ಈಗ ಹೆಚ್‌.ಡಿ.ದೇವೇಗೌಡ ಜನರ ಮನವಿಗೆ ಸ್ಪಂದಿಸಿದ್ದಾರೆ. ದೇವೆಗೌಡರು ತಮ್ಮ ಅಪ್ತ ಕಾರ್ಯದರ್ಶಿ, ಎಂಎಲ್‌ಸಿ ತಿಪ್ಪೇಸ್ವಾಮಿ ಮೂಲಕ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು, ಸಿಬ್ಬಂದಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಣ ಹಸ್ತಾಂತರಿಸಲಾಗಿದೆ. ಸೀಗಲಹಳ್ಳಿ ಗ್ರಾಮಸ್ಥರು ಶಾಲೆಗೆ ಧನಸಹಾಯ ಮಾಡಿದ ಹೆಚ್‌.ಡಿ.ದೇವೇಗೌಡರಿಗೂ ಹಾಗೂ ಎಂ.ಎಲ್‌.ಸಿ ತಿಪ್ಪೆಸ್ವಾಮಿಯವರಿಗೂ ಧನ್ಯವಾದ ತಿಳಿಸಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ